Webdunia - Bharat's app for daily news and videos

Install App

ರನ್ಯಾ ರಾವ್ ಚಿನ್ನ ಡೀಲ್ ಗೆ ಸ್ವಾಮೀಜಿಯೂ ಸಾಥ್: ಏನಿದು ಖಾವಿ ಲಿಂಕ್

Krishnaveni K
ಬುಧವಾರ, 12 ಮಾರ್ಚ್ 2025 (10:17 IST)
ಬೆಂಗಳೂರು: ಚಿನ್ನ ಕಳ್ಳಸಾಗಣೆ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಗೆ ಸ್ವಾಮೀಜಿಯೊಬ್ಬರೂ ಸಾಥ್ ನೀಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ನಟಿ ರನ್ಯಾ ರಾವ್ ದುಬೈನಿಂದ ಕೋಟ್ಯಾಂತರ ಬೆಲೆ ಬಾಳುವ ಚಿನ್ನ ಅಕ್ರಮವಾಗಿ ಸಾಗಿಸಿದ ಕಾರಣಕ್ಕೆ ಬೆಂಗಳೂರು ವಿಮಾನ ನಿಲ್ದಾದಲ್ಲಿ ಬಂಧಿತರಾಗಿದ್ದರು. ಅದರ ಬೆನ್ನಲ್ಲೇ ಈಗ ಹಲವು ಪ್ರಭಾವಿಗಳ ಲಿಂಕ್ ಕೂಡಾ ಬಯಲಾಗುತ್ತಿದೆ.

ರನ್ಯಾ ರಾವ್ ಜೊತೆಗೆ ಇಬ್ಬರು ಸಚಿವರು ಶಾಮೀಲಾಗಿದ್ದಾರೆ ಎನ್ನಲಾಗಿತ್ತು. ಆ ವಿಚಾರ ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಅದರ ಬೆನ್ನಲ್ಲೇ ರನ್ಯಾಗೆ ಬೆಂಗಳೂರು ಮೂಲದ ಸ್ವಾಮೀಜಿ ಜೊತೆಗಿನ ಲಿಂಕ್ ಬಯಲಾಗುತ್ತಿದೆ.

ರನ್ಯಾ ವ್ಯವಹಾರದಲ್ಲಿ ಸ್ವಾಮೀಜಿಯೊಬ್ಬರೂ ಶಾಮೀಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಡಿಆರ್ ಐ ಅಧಿಕಾರಿಗಳು ಸ್ವಾಮೀಜಿ ಮನೆ ಮೇಲೂ ದಾಳಿ ಮಾಡಿದ್ದು ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಸ್ವಾಮೀಜಿ ದುಬೈನಲ್ಲೇ ಕಚೇರಿ ತೆರೆದು ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದೆ. ಕ್ರಿಪ್ಟೊ ಕರೆನ್ಸಿ ಮೂಲಕ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದೆ. ಇದೀಗ ಈ ನಿಟ್ಟಿನಲ್ಲಿ ಡಿಆರ್ ಐ ಅಧಿಕಾರಿಗಳು ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Pahalgam Attack: ಪಾಕ್ ಯುವತಿ ಜತೆಗಿನ ಮದುವೆಯನ್ನು ಗುಟ್ಟಾಗಿಟ್ಟ ಯೋಧನಿಗೆ ಇದೀಗ ಪರದಾಡುವ ಸ್ಥಿತಿ

20ವರ್ಷಗಳಿಂದ ಕೈಯನ್ನು ಕೆಳಗಿಳಿಸದೆ ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಬಾಬಾ ಇದೀಗ ದುಬಾರಿ ಕಾರಿನ ಒಡೆಯ

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

ಮುಂದಿನ ಸುದ್ದಿ
Show comments