Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣ: ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ

Sampriya
ಶುಕ್ರವಾರ, 17 ಮೇ 2024 (14:57 IST)
ಹಾಸನ: ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧನವಾಗಿರುವ ವಕೀಲ ದೇವರಾಜೇಗೌಡ  ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ  ಸಾಕ್ಷಿ ಬಿಡುಗಡೆ ಮುಂದಾಗಿದ್ದ ವಕೀಲ ದೇವರಾಜೇಗೌಡ ಇದೀಗ ಬೇರೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.

ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರು ಈಗ ಮತ್ತೆ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದಾರೆ. ದೇವರಾಜೇಗೌಡ ಪರ ವಕೀಲರು ಇಂದು ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments