Webdunia - Bharat's app for daily news and videos

Install App

ಉದ್ಯಮಿಯಿಂದ ಯುವತಿಯ ಅತ್ಯಾಚಾರ

Webdunia
ಶುಕ್ರವಾರ, 12 ಆಗಸ್ಟ್ 2022 (20:15 IST)
ಉದ್ಯಮಿಯೊಬ್ಬ  ಬಿಸಿನೆಸ್ ವಿಚಾರ ಮಾತನಾಡಲು ಟೆಕ್ಕಿಯನ್ನ ಕರೆಸಿಕೊಂಡಿದ್ದ ಅಷ್ಟೇ ಅಲ್ಲದೆ ಖಾಸಗಿ ಹೊಟೇಲ್ ನಲ್ಲಿ ಯುವಯ ಜೊತೆ ಉಳಿದುಕೊಂಡಿದ್ದ.ಮೂಲತಃ ತಮಿಳುನಾಡಿನ ಉದ್ಯಮಿ ರಮೇಶ್ ಆಗಸ್ಟ್ 6 ರಂದು ಬಿಸಿನೆಸ್ ವಿಚಾರವಾಗಿ ನಗರಕ್ಕೆ ಬಂದಿದ್ದ .ಈ ವೇಳೆ ಯುವತಿಯನ್ನ ಭೇಟಿಮಾಡಲೆಂದು  ಉದ್ಯಮಿ ಕಬ್ಬನ್ ಪಾರ್ಕ್ ಗೆ ಕರೆಸಿಕೊಂಡಿದ್ದ.ಸ್ವಲ್ಪ ಸಮಯದ ಕಾಲ ಕಬ್ಬನ್ ಪಾರ್ಕ್ ನಲ್ಲಿ ಮಾತನಾಡಿ ಊಟಕ್ಕೆ ಅಂತ ಹೋಟೆಲ್ ಗೆ  ಉದ್ಯಮಿ ಕರೆದುಕೊಂಡು ಹೋಗಿದ್ದಾನೆ.ನಂತರ ಹೋಟೆಲ್ ನಲ್ಲಿ ಉದ್ಯಮಿ ಯುವತಿಯ ಮೇಲೆ ಅತ್ಯಾಚಾರ  ಎಸೆಗಿದ್ದಾನೆ.ಅತ್ಯಾಚಾರಕ್ಕೊಳಗಾದ ಯುವತಿಗೆ ರಮೇಶ್  ದೂರದ ಸಂಬಂಧಿ. ಇನ್ನು ಘಟನೆಯಿಂದ ಶಾಕ್ ಗೆ ಒಳಗಾಗಿದ್ದ ಯುವತಿ ಮೂರು ದಿನದ ಬಳಿಕ ದೂರು‌ ನೀಡಿದ್ದಾಳೆ.ಕಬ್ಬನ್ ಪಾರ್ಕ್ ಪೊಲೀಸರು ಠಾಣೆಯಲ್ಲಿ ದೂರು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.ಈಗಾಗಲೇ ನಮ್ಮ ಒಂದು ತಂಡ ತಮಿಳು ನಾಡಿಗೆ ಭೇಟಿ ನೀಡಿದೆ.ದೂರಿನನ್ವಯ ಎಫ್ ಐ ಆರ್ ದಾಖಲಿಸಿದ್ದೇವೆ.ಆರೋಪಿಯನ್ನ ಬಂದಿಸಿದ ನಂತರ ಮತ್ತಷ್ಟು ಮಾಹಿತಿ ಕಲೆ ಹಾಕುತ್ತೇವೆ ಎಂದು ಕೇಂದ್ರ ‌ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments