Webdunia - Bharat's app for daily news and videos

Install App

ಉದ್ಯಮಿಯಿಂದ ಯುವತಿಯ ಅತ್ಯಾಚಾರ

Webdunia
ಶುಕ್ರವಾರ, 12 ಆಗಸ್ಟ್ 2022 (20:15 IST)
ಉದ್ಯಮಿಯೊಬ್ಬ  ಬಿಸಿನೆಸ್ ವಿಚಾರ ಮಾತನಾಡಲು ಟೆಕ್ಕಿಯನ್ನ ಕರೆಸಿಕೊಂಡಿದ್ದ ಅಷ್ಟೇ ಅಲ್ಲದೆ ಖಾಸಗಿ ಹೊಟೇಲ್ ನಲ್ಲಿ ಯುವಯ ಜೊತೆ ಉಳಿದುಕೊಂಡಿದ್ದ.ಮೂಲತಃ ತಮಿಳುನಾಡಿನ ಉದ್ಯಮಿ ರಮೇಶ್ ಆಗಸ್ಟ್ 6 ರಂದು ಬಿಸಿನೆಸ್ ವಿಚಾರವಾಗಿ ನಗರಕ್ಕೆ ಬಂದಿದ್ದ .ಈ ವೇಳೆ ಯುವತಿಯನ್ನ ಭೇಟಿಮಾಡಲೆಂದು  ಉದ್ಯಮಿ ಕಬ್ಬನ್ ಪಾರ್ಕ್ ಗೆ ಕರೆಸಿಕೊಂಡಿದ್ದ.ಸ್ವಲ್ಪ ಸಮಯದ ಕಾಲ ಕಬ್ಬನ್ ಪಾರ್ಕ್ ನಲ್ಲಿ ಮಾತನಾಡಿ ಊಟಕ್ಕೆ ಅಂತ ಹೋಟೆಲ್ ಗೆ  ಉದ್ಯಮಿ ಕರೆದುಕೊಂಡು ಹೋಗಿದ್ದಾನೆ.ನಂತರ ಹೋಟೆಲ್ ನಲ್ಲಿ ಉದ್ಯಮಿ ಯುವತಿಯ ಮೇಲೆ ಅತ್ಯಾಚಾರ  ಎಸೆಗಿದ್ದಾನೆ.ಅತ್ಯಾಚಾರಕ್ಕೊಳಗಾದ ಯುವತಿಗೆ ರಮೇಶ್  ದೂರದ ಸಂಬಂಧಿ. ಇನ್ನು ಘಟನೆಯಿಂದ ಶಾಕ್ ಗೆ ಒಳಗಾಗಿದ್ದ ಯುವತಿ ಮೂರು ದಿನದ ಬಳಿಕ ದೂರು‌ ನೀಡಿದ್ದಾಳೆ.ಕಬ್ಬನ್ ಪಾರ್ಕ್ ಪೊಲೀಸರು ಠಾಣೆಯಲ್ಲಿ ದೂರು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.ಈಗಾಗಲೇ ನಮ್ಮ ಒಂದು ತಂಡ ತಮಿಳು ನಾಡಿಗೆ ಭೇಟಿ ನೀಡಿದೆ.ದೂರಿನನ್ವಯ ಎಫ್ ಐ ಆರ್ ದಾಖಲಿಸಿದ್ದೇವೆ.ಆರೋಪಿಯನ್ನ ಬಂದಿಸಿದ ನಂತರ ಮತ್ತಷ್ಟು ಮಾಹಿತಿ ಕಲೆ ಹಾಕುತ್ತೇವೆ ಎಂದು ಕೇಂದ್ರ ‌ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments