Webdunia - Bharat's app for daily news and videos

Install App

ಸೌದೆ ತರಲು ಹೋದ ಮಹಿಳೆ ಮೇಲೆ ಅತ್ಯಾಚಾರ

Webdunia
ಭಾನುವಾರ, 17 ಮೇ 2020 (11:23 IST)

ಮಡಿಕೇರಿ : ಸೌದೆ ತರಲು ಹೋದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ  ಮಡಿಕೇರಿ ತಾಲೂಕಿನ ತಾವೂರು ಗ್ರಾಮದಲ್ಲಿ ನಡೆದಿದೆ.

 

ತಾವೂರು ಗ್ರಾಮದ ಚಿದಾನಂದ, ಚೇತನ್ ಇಂತಹ ನೀಚ ಕೃತ್ಯ ಎಸಗಿದ ಆರೋಪಿಗಳು. ಬಂಧನ ಸೌದೆ ತರಲು ಕಾಡಿಗೆ ಬಂದಿದ್ದ ಒಂಟಿ ಮಹಿಳೆಯ ಮೇಲೆ ಈ ನೀಚರು ಅತ್ಯಾಚಾರ ಎಸಗಿದ್ದು, ಅದನ್ನು ವಿಡಿಯೋ ಮಾಡಿಕೊಂಡು ಬಳಿಕ ಅದನ್ನು ಜಾಲತಾಣಗಳಲ್ಲಿ  ವೈರಲ್ ಮಾಡಿದ್ದಾರೆ.
 

ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments