Webdunia - Bharat's app for daily news and videos

Install App

ಆರ್ಟಿಪಿಎಸ್ ನಲ್ಲಿ ಕಾಣಿಸಿಕೊಂಡ ದಿಢೀರ್ ಬೆಂಕಿ

Webdunia
ಮಂಗಳವಾರ, 31 ಜುಲೈ 2018 (16:10 IST)
ಬಿಸಿಲ ನಗರಿಯ ಆರ್ಟಿಪಿಎಸ್ಕಲ್ಲಿದ್ದಲು ಸ್ಟಾಕ್ಯಾರ್ಡ್ನಲ್ಲಿ ಹಠಾತ್ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಕಲ್ಲಿದ್ದಲು ನಷ್ಟವಾಗಿದೆ.

ರಾಯಚೂರಿನ ಆರ್ಟಿಪಿಎಸ್ ಕಲ್ಲಿದ್ದಲು ಯಾರ್ಡ್ನಲ್ಲಿ ದಿಢೀರ್ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿನ ಶಕ್ತಿನಗರದ ಆರ್ಟಿಪಿಎಸ್ ಯಾರ್ಡ್ನಲ್ಲಿ ವಿದ್ಯುತ್ಉತ್ಪಾದನೆಗಾಗಿ ಸಂಗ್ರಹಿಸಿ ಇರಿಸಲಾಗಿದ್ದ ಕಲ್ಲಿದ್ದಲಿನಲ್ಲಿ ಹಠಾತ್ಬೆಂಕಿ ಹತ್ತಿಕೊಂಡುಉರಿಯುತ್ತಿದೆ. ಇದರಿಂದ ಸಂಗ್ರಹಿಸಿ ಇಡಲಾಗಿದ್ದ ಭಾರೀ ಪ್ರಮಾಣದ ಕಲ್ಲಿದ್ದಲು ನಷ್ಟವಾಗಿದೆ

ಕೇಂದ್ರ ಸರ್ಕಾರದಿಂದ ವಿದ್ಯುತ್ಉತ್ಪಾದನೆಗೆ ಸಮರ್ಪಕವಾಗಿ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ಮಧ್ಯೆ ಸಂಗ್ರಹಿಸಿ ಇಡಲಾಗಿದ್ದ ಕಲ್ಲಿದ್ದಲಲ್ಲೂ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಕೊರತೆ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ಇನ್ನು ಆಗಾಗ ಕಲ್ಲಿದ್ದಲು ಸ್ಟಾಕ್ ಯಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಕಾರಣವೇನು ಎಂಬುದು ಇನ್ನೂ ಬಹಿರಂಗವಾಗುತ್ತಿಲ್ಲ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments