Webdunia - Bharat's app for daily news and videos

Install App

ರಥೋತ್ಸವ ವೇಳೆ ದುರಂತ: ರಥ ಬಿದ್ದು ಇಬ್ಬರು ಭಕ್ತರ ಸಾವು

Webdunia
ಮಂಗಳವಾರ, 14 ಜೂನ್ 2022 (18:14 IST)
ಕಾಳಿಯಮ್ಮ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಇಬ್ಬರು ಭಕ್ತರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಆನೆಕಲ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಮಿಳುನಾಡು ಗಡಿ ಭಾಗದ ಮಾದೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ ಮಾದೇನಹಳ್ಳಿಯ ಮನೋಹರ್ ಮತ್ತು ಶರವಣನ್ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿ ಕಾಳಿಯಮ್ಮ ರಥೋತ್ಸವ ನಡೆಯುತ್ತಿದ್ದಾಗ ರಥವನ್ನು ಎಳೆಯುತ್ತಿದ್ದಾಗ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದಿದೆ. ಈ ದಿಢೀರ್ ಘಟನೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ.
ಈ ಜಾತ್ರೆಯಲ್ಲಿ ಸುಮಾರು ಸುತ್ತಮುತ್ತಲ ಗ್ರಾಮಗಳಿಂದ ಸುಮಾರು 18 ಸಾವಿರ ಭಕ್ತರು ನೆರೆದಿದ್ದರು. ಪಾಪರಪಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments