Webdunia - Bharat's app for daily news and videos

Install App

ರಥೋತ್ಸವ ವೇಳೆ ದುರಂತ: ರಥ ಬಿದ್ದು ಇಬ್ಬರು ಭಕ್ತರ ಸಾವು

Webdunia
ಮಂಗಳವಾರ, 14 ಜೂನ್ 2022 (18:14 IST)
ಕಾಳಿಯಮ್ಮ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಇಬ್ಬರು ಭಕ್ತರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಆನೆಕಲ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಮಿಳುನಾಡು ಗಡಿ ಭಾಗದ ಮಾದೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ ಮಾದೇನಹಳ್ಳಿಯ ಮನೋಹರ್ ಮತ್ತು ಶರವಣನ್ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿ ಕಾಳಿಯಮ್ಮ ರಥೋತ್ಸವ ನಡೆಯುತ್ತಿದ್ದಾಗ ರಥವನ್ನು ಎಳೆಯುತ್ತಿದ್ದಾಗ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದಿದೆ. ಈ ದಿಢೀರ್ ಘಟನೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ.
ಈ ಜಾತ್ರೆಯಲ್ಲಿ ಸುಮಾರು ಸುತ್ತಮುತ್ತಲ ಗ್ರಾಮಗಳಿಂದ ಸುಮಾರು 18 ಸಾವಿರ ಭಕ್ತರು ನೆರೆದಿದ್ದರು. ಪಾಪರಪಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿಸಿದ ಬಿಗಿಭದ್ರತೆ, ಹಗಲು, ರಾತ್ರಿ ನಿಗಾ, ಕಾರಣ ಏನ್‌ ಗೊತ್ತಾ

‘ಬಳ್ಳಾರಿ ಚಲೋ’ ಮೊದಲ ಹಂತದ ಹೋರಾಟಕ್ಕೆ ನಾಳೆ ತೆರೆ; ಜನಪರ ಹೋರಾಟ ನಿರಂತರ

51 ಜನರ ಬದುಕಿಗೆ ಸರ್ಕಾರದ ನೆರವಿನ ʻಹಸ್ತʼ: ಡಿಕೆ ಶಿವಕುಮಾರ್

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ಗುಡ್ ನ್ಯೂಸ್ ಗ್ಯಾರಂಟಿ

ಮುಂದಿನ ಸುದ್ದಿ
Show comments