Webdunia - Bharat's app for daily news and videos

Install App

ಪಡಿತರ ಅಂಗಡಿ ಕಮಿಷನ್‌ ಹೆಚ್ಚಳ: ಸಚಿವ ಯು.ಟಿ.ಖಾದರ್

Webdunia
ಶುಕ್ರವಾರ, 22 ಜುಲೈ 2016 (17:32 IST)
ಪಡಿತರ ಅಂಗಡಿ ಕಮಿಷನ್‌ನ್ನು 36 ರೂಪಾಯಿಗಳಿಂದ 70 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಅಂಗಡಿಯ ಕಮಿಷನ್‌ನ್ನು 36 ರೂಪಾಯಿಗಳಿಂದ 70 ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದ್ದು, ಜೊತೆಗೆ ಉಪ್ಪು ಮತ್ತು ತಾಳೆ ಎಣ್ಣೆ ಮೇಲಿನ ಕಮಿಷನ್ ಸಹ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
 
ಗ್ರಾಹಕರು ಕೂಪನ್ ಮೂಲಕ ಆಹಾರ ಪದಾರ್ಥಗಳನ್ನು ಕೊಳ್ಳಬಹುದು. 1614 ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ಕೂಪನ್ ಪಡೆಯಬಹುದಾಗಿದ್ದು, ಗ್ರಾಹಕರು ಇಚ್ಚಿಸುವ ಅಂಗಡಿಯಲ್ಲೇ ರೇಶನ್ ಪಡೆಯಬಹುದು ಎಂದು ತಿಳಿಸಿದರು.
 
ಖಾಸಗಿಯವರಿಗೆ ರೇಶನ್ ಅಂಗಡಿ ತೆರೆಯಲು ಅವಕಾಶವಿಲ್ಲ. ಬದಲಾಗಿ ಸ್ವಯಂ ಸೇವಾ ಸಂಘಗಳಿಗೆ ತೆರೆಯಲು ಅನುಮತಿ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments