Select Your Language

Notifications

webdunia
webdunia
webdunia
webdunia

ಮೈತ್ರಿ ಸರ್ಕಾರದ ಉಳಿವಿಗಾಗಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

ಮೈತ್ರಿ ಸರ್ಕಾರದ ಉಳಿವಿಗಾಗಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ
ಬೆಂಗಳೂರು , ಗುರುವಾರ, 11 ಜುಲೈ 2019 (10:30 IST)
ಬೆಂಗಳೂರು : ಶಾಸಕರ ರಾಜೀನಾಮೆ ಪ್ರಕ್ರಿಯೆಯಿಂದ ಉರುಳಿ ಬೀಳುವ ಹಂತದಲ್ಲಿದ್ದ ಮೈತ್ರಿ ಸರ್ಕಾರವನ್ನ ಉಳಿಸಪ್ಪ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ.




ಕಳೆದ ಆರು ದಿನಗಳಿಂದ ಬರಿಗಾಲಲ್ಲೇ ಓಡಾಡುತ್ತಿರೋ ರೇವಣ್ಣ ಅವರು ಇಂದು ಬೆಳ್ಳಂಬೆಳಗ್ಗೆ ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ, ಸರ್ಕಾರ ಉಳಿವಿಗಾಗಿ ಬೇಡಿಕೊಂಡಿದ್ದಾರಂತೆ.


ಮಂಗಳವಾರ ಬೆಳಗ್ಗೆಯೇ ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ ಅವರು ಇಂದು ತಿರುಪತಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜೀನಾಮೆ ಸ್ವೀಕರಿಸೋ ಬಗ್ಗೆ ಯಾಕೆ ಇಷ್ಟೊಂದು ಅರ್ಜೆಂಟ್?- ಬಿಜೆಪಿಗೆ ಟಾಂಗ್ ಕೊಟ್ಟ ಸ್ಪೀಕರ್