Webdunia - Bharat's app for daily news and videos

Install App

ಪತ್ರಕರ್ತ ರವಿಬೆಳಗರೆಯಿಂದ ಸಹೋದ್ಯೋಗಿ ಹತ್ಯೆಗೆ ಸುಪಾರಿ ಸಿಸಿಬಿ ವಶದಲ್ಲಿ ರವಿಬೆಳಗೆರೆ

Webdunia
ಶುಕ್ರವಾರ, 8 ಡಿಸೆಂಬರ್ 2017 (14:30 IST)
ಬೆಂಗಳೂರು: ಖ್ಯಾತ ಪತ್ರಕರ್ತನಿಂದ ಮತ್ತೊಬ್ಬ ಪ್ರತಕರ್ತನ ಕೊಲೆಗೆ ಸುಪಾರಿ ಕೊಟ್ಟ ಪ್ರಕರಣವೊಂದು ಎಸ್ ಐಟಿ ತನಿಖೆಯಿಂದ ಹೊರಬಿದ್ದಿದೆ. ಹಾಯ್ ಬೆಂಗಳೂರು ಪತ್ರಿಕೆಯ ಗೌರವ ಸಂಪಾದಕ ರವಿ ಬೆಳಗೆರೆ ತನ್ನ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟಿದ್ದರು. ಪತ್ರಕರ್ತ ರವಿಬೆಳಗೆರೆ ಈಗ ಸಿಸಿಬಿ ವಶದಲ್ಲಿದ್ದಾರೆ. ತನಿಖಾಧಾರಿಗಳಿಂದ ವಿಚಾರಣೆ ನಡೆಯುತ್ತಿದೆ.


ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಪತ್ರಕರ್ತ ರವಿ ಬೆಳಗರೆ ಅವರೇ ಬಂದೂಕು ನೀಡಿದ್ದಾರೆ ಎಂದು ಹಂತಕರು ಎಸ್ ಐಟಿ ಅವರ ಮುಂದೆ ಮಹತ್ವರವಾದ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಸುಪಾರಿ ಪಡೆದು ಆಗಸ್ಟ್ 28ರಂದು ಸುನಿಲ್ ಮನೆಗೆ ತೆರಳಿದ್ದ ಹಂತಕರು, ಸಿಸಿಟಿವಿ ನೋಡಿ ವಾಪಸ್ ಬಂದಿದ್ದರು. ಹಂತಕರಾದ ಶಶಿಧರ್ ಮುಂಡಾಧರ್ ಮತ್ತು ಸ್ನೇಹಿತರು ವಿಜಯಪುರ ಮೂಲದವರು.


ವೈಯಕ್ತಿಕ ದ್ವೇಷದಿಂದ ರವಿ ಬೆಳಗರೆ ಅವರು ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದರು. ಸಿಸಿಬಿ ಎಸಿಪಿ ಸುಬ್ರಹ್ಮಣ್ಯ ನೇತೃತ್ವದ 12 ಪೊಲೀಸರ ತಂಡದಿಂದ ದಾಳಿ ನಡೆಸಲಾಗಿದೆ. ವಾರೆಂಟ್ ಪಡೆದು ಸಿಸಿಬಿ  ಬೆಳಗರೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ರವಿಬೆಳಗರೆ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments