Webdunia - Bharat's app for daily news and videos

Install App

ಸಿಸಿಬಿ ಕಚೇರಿಯಲ್ಲಿ ಬೆಡ್ ಮೇಲೆ ಮಲಗಿ ಮೊದಲ ರಾತ್ರಿ ಕಳೆದ ರವಿ ಬೆಳಗೆರೆ

Webdunia
ಶನಿವಾರ, 9 ಡಿಸೆಂಬರ್ 2017 (07:41 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಫಾರಿ ಕೊಟ್ಟ ಪ್ರಕರಣದಲ್ಲಿ ಬಂಧಿತರಾಗಿರುವ ಪತ್ರಕರ್ತ ರವಿ ಬೆಳಗೆರೆ ನಿನ್ನೆ ರಾತ್ರಿಯಿಡೀ ಸಿಸಿಬಿ ಕಚೇರಿಯಲ್ಲಿ ಕಳೆದರು.
 

ಅನಾರೋಗ್ಯಕ್ಕೊಳಗಾಗಿರುವ ಕಾರಣದಿಂದ ಮನೆಯಿಂದ ವಿಶೇಷ ಬೆಡ್ ತರಲು ರವಿ ಬೆಳೆಗೆರೆಗೆ ಅನುವು ಮಾಡಿಕೊಡಲಾಗಿತ್ತು. ಇದೇ ಬೆಡ್ ನಲ್ಲಿಯೇ ಅವರು ರಾತ್ರಿಯಿಡೀ ಕಳೆದರು.

ಅನಾರೋಗ್ಯಕ್ಕೆ ತುತ್ತಾಗಿರುವ ಕಾರಣ ಮನೆ ಊಟ ತರಿಸಿಕೊಳ್ಳಲು ರವಿ ಬೆಳಗೆರೆಗೆ ಅವಕಾಶ ಮಾಡಿಕೊಡಲಾಗಿತ್ತು. ಅವರಿಗಾಗಿ ನಿಯೋಜನೆಗೊಂಡ ಒಂದು ಕೊಠಡಿಗೆ ಒಬ್ಬ ಕಾವಲುಗಾರ ಮತ್ತು ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಯಿಂದ ಆಗಾಗ ಆರೋಗ್ಯ ತಪಾಸಣೆ ನಡೆಸಲಾಗುತ್ತಿತ್ತು. ಜೈಲಿನ ಸಮವಸ್ತ್ರದ ಬದಲು ನೈಟ್ ಪ್ಯಾಂಟ್ ಮತ್ತು ಟಿ ಶರ್ಟ್ ಬಳಸಲು ಅವಕಾಶ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments