ರವಿ ಬೆಳಗೆರೆ ಕನ್ನಡ ಪತ್ರಿಕೋದ್ಯಮದ ಸನ್ನಿ ಲಿಯೋನ್: ಅಗ್ನಿ ಶ್ರೀಧರ್

Webdunia
ಸೋಮವಾರ, 11 ಡಿಸೆಂಬರ್ 2017 (17:13 IST)
ಸುಪಾರಿ ನೀಡಿದ ಆರೋಪದ ಮೇಲೆ ಪರಪ್ಪನ ಜೈಲಿನಲ್ಲಿರುವ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಕನ್ನಡ ಪತ್ರಿಕೊದ್ಯಮದ ಸನ್ನಿ ಲಿಯೋನ್‌ನಂತೆ ಎಂದು ಮತ್ತೊಬ್ಬ ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಹೇಳಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕೊದ್ಯಮದಲ್ಲಿ ಸೆಕ್ಸ್ ಮತ್ತು ಕ್ರೈಮ್‌ ಬಗ್ಗೆ ಜನತೆಗೆ ತುಂಬಾ ಆಸಕ್ತಿಯಿದೆ. ಅದನ್ನೇ ಬಂಡವಾಳ ಮಾಡಿಕೊಂಡ ರವಿ ಬೆಳಗೆರೆ ಉತ್ತಂಗಕ್ಕೆ ಏರಿದರು ಎಂದು ತಿಳಿಸಿದ್ದಾರೆ.
 
ಕನ್ನಡ ಪತ್ರಿಕೋದ್ಯಮದ ನೀತಿಗಳನ್ನು ತೊರೆದು ತನ್ನದೇ ಆದ ದಾರಿಯಲ್ಲಿ ಸಾಗುತ್ತಿದ್ದರಿಂದ ಬೆಳೆಗೆರೆಯೊಂದಿಗೆ ನನ್ನ ಸಂಬಂಧಗಳು ಚೆನ್ನಾಗಿರಲಿಲ್ಲ. ಇವತ್ತೂ ನಮ್ಮಿಬ್ಬರ ನಡುವೆ ಕಂದಕವಿದೆ ಎಂದು ಹೇಳಿದ್ದಾರೆ.
 
ಭೂಗತಲೋಕದೊಂದಿಗೆ ಸಂಪರ್ಕ ಬೆಳೆಸಿ ತಾನು ಸಾಗಿದ್ದೆ ದಾರಿ ಎನ್ನುವಂತೆ ರವಿ ಬೆಳಗೆರೆ ಸಾಗಿದ್ದ ಎಂದು ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments