Webdunia - Bharat's app for daily news and videos

Install App

ರವಿ ಬೆಳಗೆರೆ ಕನ್ನಡ ಪತ್ರಿಕೋದ್ಯಮದ ಸನ್ನಿ ಲಿಯೋನ್: ಅಗ್ನಿ ಶ್ರೀಧರ್

Webdunia
ಸೋಮವಾರ, 11 ಡಿಸೆಂಬರ್ 2017 (17:13 IST)
ಸುಪಾರಿ ನೀಡಿದ ಆರೋಪದ ಮೇಲೆ ಪರಪ್ಪನ ಜೈಲಿನಲ್ಲಿರುವ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಕನ್ನಡ ಪತ್ರಿಕೊದ್ಯಮದ ಸನ್ನಿ ಲಿಯೋನ್‌ನಂತೆ ಎಂದು ಮತ್ತೊಬ್ಬ ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಹೇಳಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕೊದ್ಯಮದಲ್ಲಿ ಸೆಕ್ಸ್ ಮತ್ತು ಕ್ರೈಮ್‌ ಬಗ್ಗೆ ಜನತೆಗೆ ತುಂಬಾ ಆಸಕ್ತಿಯಿದೆ. ಅದನ್ನೇ ಬಂಡವಾಳ ಮಾಡಿಕೊಂಡ ರವಿ ಬೆಳಗೆರೆ ಉತ್ತಂಗಕ್ಕೆ ಏರಿದರು ಎಂದು ತಿಳಿಸಿದ್ದಾರೆ.
 
ಕನ್ನಡ ಪತ್ರಿಕೋದ್ಯಮದ ನೀತಿಗಳನ್ನು ತೊರೆದು ತನ್ನದೇ ಆದ ದಾರಿಯಲ್ಲಿ ಸಾಗುತ್ತಿದ್ದರಿಂದ ಬೆಳೆಗೆರೆಯೊಂದಿಗೆ ನನ್ನ ಸಂಬಂಧಗಳು ಚೆನ್ನಾಗಿರಲಿಲ್ಲ. ಇವತ್ತೂ ನಮ್ಮಿಬ್ಬರ ನಡುವೆ ಕಂದಕವಿದೆ ಎಂದು ಹೇಳಿದ್ದಾರೆ.
 
ಭೂಗತಲೋಕದೊಂದಿಗೆ ಸಂಪರ್ಕ ಬೆಳೆಸಿ ತಾನು ಸಾಗಿದ್ದೆ ದಾರಿ ಎನ್ನುವಂತೆ ರವಿ ಬೆಳಗೆರೆ ಸಾಗಿದ್ದ ಎಂದು ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments