Webdunia - Bharat's app for daily news and videos

Install App

ರವಿ ಬೆಳಗೆರೆಗೆ ಭೂಗತ ನಂಟಿದೆ; ನನ್ನ ಜೀವಕ್ಕೆ ಅಪಾಯವಿದೆ

Webdunia
ಸೋಮವಾರ, 11 ಡಿಸೆಂಬರ್ 2017 (13:22 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣ, ರವಿ ಬೆಳಗೆರೆಗೆ ಈಗಾಗಲೇ ಡಿಸೆಂಬರ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆದರೆ ರವಿ ಬೆಳಗೆರೆ ಜೈಲಿನ ಒಳಗಡೆ ಇದ್ದರೂ ನನ್ನ ಜೀವಕ್ಕೆ ಅಪಾಯವಿದೆ. ಪತ್ರಕರ್ತ ರವಿ ಬೆಳಗೆರೆಗೆ ಭೂಗತ ನಂಟು ಇದೆ, ಅದು ಅಲ್ಲದೇ, 250 ಕೋಟಿ ರೂಪಾಯಿಗಳ ಒಡೆಯ ಅವರು ಎಂದು ಸುನಿಲ್ ಹೆಗ್ಗರವಳ್ಳಿ ಹೇಳಿದ್ದಾರೆ. ರವಿ ಬೆಳಗೆರೆ ಜೈಲಲ್ಲಿ ಇದ್ದರೂ ನನಗೆ ಅಪಾಯವಿದೆ. ನನಗೆ ರಕ್ಷಣೆ ಬೇಕು, ನನ್ನ ಕುಟುಂಬಸ್ಥರಿಗೂ ರಕ್ಷಣೆ ಬೇಕು ಎಂದು ಸುನೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಭೇಟಿಗೂ ಮುನ್ನ ಸುನೀಲ್ ಹೇಳಿದ್ದಾರೆ.


ನನಗೆ ವಯಸ್ಸಾದ ತಂದೆ-ತಾಯಿ ಇದ್ದಾರೆ, ರವಿ ಬೆಳಗೆರೆ ಜೈಲಿನ ಒಳಗಡೆ ಇದ್ದರೂ ನನ್ನ ಜೀವಕ್ಕೆ ಅಪಾಯವಿದೆ. 4-5 ಗನ್ ಮ್ಯಾನ್ ಗಳನ್ನು ಇಟ್ಟು ಕೊಳ್ಳುವ ಸಾಮರ್ಥ್ಯ ನನಗಿಲ್ಲ’ ಹೀಗಾಗಿ ರಕ್ಷಣೆ ಒದಗಿಸುವಂತೆ ಸಿಎಂಗೆ ಮನವಿ ಮಾಡಲಿದ್ದಾರಂತೆ ಸುನೀಲ್.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments