Webdunia - Bharat's app for daily news and videos

Install App

ರವಿ ಬೆಳಗೆರೆಗೆ ಭೂಗತ ನಂಟಿದೆ; ನನ್ನ ಜೀವಕ್ಕೆ ಅಪಾಯವಿದೆ

Webdunia
ಸೋಮವಾರ, 11 ಡಿಸೆಂಬರ್ 2017 (13:22 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣ, ರವಿ ಬೆಳಗೆರೆಗೆ ಈಗಾಗಲೇ ಡಿಸೆಂಬರ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆದರೆ ರವಿ ಬೆಳಗೆರೆ ಜೈಲಿನ ಒಳಗಡೆ ಇದ್ದರೂ ನನ್ನ ಜೀವಕ್ಕೆ ಅಪಾಯವಿದೆ. ಪತ್ರಕರ್ತ ರವಿ ಬೆಳಗೆರೆಗೆ ಭೂಗತ ನಂಟು ಇದೆ, ಅದು ಅಲ್ಲದೇ, 250 ಕೋಟಿ ರೂಪಾಯಿಗಳ ಒಡೆಯ ಅವರು ಎಂದು ಸುನಿಲ್ ಹೆಗ್ಗರವಳ್ಳಿ ಹೇಳಿದ್ದಾರೆ. ರವಿ ಬೆಳಗೆರೆ ಜೈಲಲ್ಲಿ ಇದ್ದರೂ ನನಗೆ ಅಪಾಯವಿದೆ. ನನಗೆ ರಕ್ಷಣೆ ಬೇಕು, ನನ್ನ ಕುಟುಂಬಸ್ಥರಿಗೂ ರಕ್ಷಣೆ ಬೇಕು ಎಂದು ಸುನೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಭೇಟಿಗೂ ಮುನ್ನ ಸುನೀಲ್ ಹೇಳಿದ್ದಾರೆ.


ನನಗೆ ವಯಸ್ಸಾದ ತಂದೆ-ತಾಯಿ ಇದ್ದಾರೆ, ರವಿ ಬೆಳಗೆರೆ ಜೈಲಿನ ಒಳಗಡೆ ಇದ್ದರೂ ನನ್ನ ಜೀವಕ್ಕೆ ಅಪಾಯವಿದೆ. 4-5 ಗನ್ ಮ್ಯಾನ್ ಗಳನ್ನು ಇಟ್ಟು ಕೊಳ್ಳುವ ಸಾಮರ್ಥ್ಯ ನನಗಿಲ್ಲ’ ಹೀಗಾಗಿ ರಕ್ಷಣೆ ಒದಗಿಸುವಂತೆ ಸಿಎಂಗೆ ಮನವಿ ಮಾಡಲಿದ್ದಾರಂತೆ ಸುನೀಲ್.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments