Webdunia - Bharat's app for daily news and videos

Install App

ರವಿ ಬೆಳಗೆರೆ ಜಾಮೀನು ವಿಸ್ತರಣೆ

Webdunia
ಶನಿವಾರ, 16 ಡಿಸೆಂಬರ್ 2017 (19:35 IST)
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಲಾಗಿದೆ.
 
ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದಿಗೆ ಮಧ್ಯಂತರ ಜಾಮೀನು ಅರ್ಜಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.ಆದರೆ, ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸದಂತೆ ಸಿಸಿಬಿ ವಕೀಲರು ಮನವಿ ಮಾಡಿದ್ದರು.
 
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೂಡ ವಕೀಲರ ಜೊತೆಗೆ ಕೋರ್ಟ್‌ಗೆ ಹಾಜರಾಗಿದ್ದರು. ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮಧುಸೂದನ್ ಅವರು ಜಾಮೀನು ಅವಧಿಯನ್ನು 18ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments