Webdunia - Bharat's app for daily news and videos

Install App

ಕಾಂಗ್ರೆಸ್ ಮುಖಂಡನಿಗೆ‌ ರವಿ ಪೂಜಾರಿ ಬೆದರಿಕೆ ಕರೆ

Webdunia
ಬುಧವಾರ, 19 ಸೆಪ್ಟಂಬರ್ 2018 (21:15 IST)
ಕಾಂಗ್ರೆಸ್ ಮುಖಂಡ , ವಕ್ಪ್ ಬೋರ್ಡ್ ಸದಸ್ಯರಾಗಿರುವ ಕಣಚೂರು ಮೋನು ಅವರಿಗೆ  ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ ಬಂದಿದೆ.

ಥೈಲ್ಯಾಂಡಿನಿಂದ ಕಣಚೂರು ಮೋನು ಅವರಿಗೆ ಫೋನ್ ಮಾಡಿದ ರವಿ ಪೂಜಾರಿ, ತನ್ನ ಎರಡು ಮಾತು ಕೇಳದಿದ್ದರೆ ಹತ್ಯೆಗೈಯುವುದಾಗಿ ಬೆದರಿಸಿದ್ದಾನೆ. ಇದರಿಂದ ಭಯಗೊಂಡ ಕಣಚೂರು ಮೋನು ಕೂಡಲೇ ಫೋನ್ ಕಟ್ ಮಾಡಿದ್ದಾರೆ. ಆ ನಂತರ ಎಂಟು ಬಾರಿ ಕರೆ ಬಂದಿದ್ದು ಅವರು ಕರೆಯನ್ನು ಸ್ವೀಕರಿಸಲಿಲ್ಲ. ದೇರಳಕಟ್ಟೆಯಲ್ಲಿ ಕಣಚೂರು ಆಸ್ಪತ್ರೆ ನಡೆಸುತ್ತಿರುವ ಕಣಚೂರು ಮೋನು ಅವರು ವಕ್ಫ್ ಬೋರ್ಡಿನ ಸದಸ್ಯರು ಕೂಡ ಆಗಿದ್ದಾರೆ.

ಬೆದರಿಕೆ ಕರೆಯ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments