ಕಾಂಗ್ರೆಸ್ ಮುಖಂಡನಿಗೆ‌ ರವಿ ಪೂಜಾರಿ ಬೆದರಿಕೆ ಕರೆ

Webdunia
ಬುಧವಾರ, 19 ಸೆಪ್ಟಂಬರ್ 2018 (21:15 IST)
ಕಾಂಗ್ರೆಸ್ ಮುಖಂಡ , ವಕ್ಪ್ ಬೋರ್ಡ್ ಸದಸ್ಯರಾಗಿರುವ ಕಣಚೂರು ಮೋನು ಅವರಿಗೆ  ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆ ಬಂದಿದೆ.

ಥೈಲ್ಯಾಂಡಿನಿಂದ ಕಣಚೂರು ಮೋನು ಅವರಿಗೆ ಫೋನ್ ಮಾಡಿದ ರವಿ ಪೂಜಾರಿ, ತನ್ನ ಎರಡು ಮಾತು ಕೇಳದಿದ್ದರೆ ಹತ್ಯೆಗೈಯುವುದಾಗಿ ಬೆದರಿಸಿದ್ದಾನೆ. ಇದರಿಂದ ಭಯಗೊಂಡ ಕಣಚೂರು ಮೋನು ಕೂಡಲೇ ಫೋನ್ ಕಟ್ ಮಾಡಿದ್ದಾರೆ. ಆ ನಂತರ ಎಂಟು ಬಾರಿ ಕರೆ ಬಂದಿದ್ದು ಅವರು ಕರೆಯನ್ನು ಸ್ವೀಕರಿಸಲಿಲ್ಲ. ದೇರಳಕಟ್ಟೆಯಲ್ಲಿ ಕಣಚೂರು ಆಸ್ಪತ್ರೆ ನಡೆಸುತ್ತಿರುವ ಕಣಚೂರು ಮೋನು ಅವರು ವಕ್ಫ್ ಬೋರ್ಡಿನ ಸದಸ್ಯರು ಕೂಡ ಆಗಿದ್ದಾರೆ.

ಬೆದರಿಕೆ ಕರೆಯ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments