Webdunia - Bharat's app for daily news and videos

Install App

ರವಿ ಬೆಳೆಗರೆ ಪೊಲೀಸ್ ಕಸ್ಟಡಿ ಅಂತ್ಯ ; ಕೋರ್ಟ್ ನತ್ತ ಬೆಳಗೆರೆ

Webdunia
ಸೋಮವಾರ, 11 ಡಿಸೆಂಬರ್ 2017 (06:54 IST)
ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದ ಹಿನ್ನೆಲೆ ಇಂದು ರವಿ ಬೆಳೆಗರೆ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ, ರವಿಬೆಳಗೆರೆಯನ್ನು ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರು ಪಡಿಸಲಿದ್ದಾರೆ.


1ನೇ ಎಸಿಎಂಎಂ ಕೋರ್ಟ್ ಗೆ ರವಿ ಬೆಳಗೆರೆಯನ್ನು ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಎಸಿಪಿ ನೇತೃತ್ವದಲ್ಲಿ  ನ್ಯಾಯಾಧೀಶ ಜಗದೀಶರ ಮುಂದೆ  ರವಿಬೆಳಗೆರೆಯನ್ನು  ಹಾಜರುಪಡಿಸಲಾಗುವುದು.


ತನಿಖೆ ವೇಳೆ ರವಿ ಬೆಳಗೆರೆ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆ, ಅವರ ಕಸ್ಟಡಿ ಮುಂದುವರಿಸುವಂತೆ ಸಿಸಿಬಿ ಪೊಲೀಸರು ಕಾಲಾವಕಾಶ ಕೋರಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments