Webdunia - Bharat's app for daily news and videos

Install App

ಪೊಲೀಸರ ವಿರುದ್ಧ ರವಿ ಪತ್ನಿ ಆಕ್ರೋಶ

Webdunia
ಭಾನುವಾರ, 8 ಜನವರಿ 2023 (20:24 IST)
ಸ್ಯಾಂಟ್ರೋ ರವಿಗೆ ರಕ್ಷಣೆ ನೀಡ್ತಿದ್ದಾರಾ ಪೊಲೀಸರು ಎಂಬ ಅನುಮಾನ ಮೂಡ್ತಿದೆ. ಇದಕ್ಕೆ ಕಾರಣ ರವಿ ಪತ್ನಿ ಪೊಲೀಸರ 
ವಿರುದ್ಧ ನೀಡಿದ ಹೇಳಿಕೆ. ಬೆಂಗಳೂರಿನ ಕಾಟನ್​​ಪೇಟೆ ಪೊಲೀಸರ ವಿರುದ್ಧ ರವಿ ಪತ್ನಿ ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಟನ್​​ಪೇಟೆ ಪೊಲೀಸರಿಗೆ ಮನುಷ್ಯತ್ವವೇ ಇಲ್ಲ. ಯಾರಾದ್ರೂ ಹಣ ಕೊಡ್ತಾರೆ ಅಂದ್ರೆ ಏನು ಬೇಕಾದ್ರೂ ಮಾಡ್ತಾರೆ ಎಂದು ಆರೋಪಿಸಿದ್ದಾರೆ. ನಮ್ಮ ಮೇಲೆ ಆರೋಪ ಇಲ್ಲದಿದ್ರೂ ಮನೆಗೆ ನುಗ್ಗಿ ನಮ್ಮನ್ನು ಬಂಧಿಸಿದ್ರು. ಪೊಲೀಸ್ ಠಾಣೆಯಲ್ಲಿ ನಮ್ಮನ್ನು ಮಾತನಾಡಲು ಬಿಡದೆ ಜೈಲಿಗೆ ಹಾಕಿದ್ರು. ಇಂತಹ ಪೊಲೀಸರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಅವರು ಆಗ್ರಹ ಮಾಡಿದ್ರು. ದೂರು ನೀಡಿ 6 ದಿನಗಳಾದ್ರೂ ರವಿಯನ್ನ ಯಾಕೆ ಬಂಧಿಸಿಲ್ಲ..? ಪೊಲೀಸರು ಕೂಡಲೆ ಸ್ಯಾಂಟ್ರೋ ರವಿಯನ್ನ ಬಂಧಿಸಬೇಕು ಎಂದು ಸ್ಯಾಂಟ್ರೋ ರವಿ ಪತ್ನಿ ಆಗ್ರಹ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments