ಟ್ರಾಫಿಕ್ ಕಿರಿಕಿರಿ ತಪ್ಪಿಸುವ ಕುರಿತು ಜನರಲ್ಲಿ ಮನವಿ ಮಾಡಿದ ರವಿಕಾಂತೆಗೌಡ

Webdunia
ಗುರುವಾರ, 10 ನವೆಂಬರ್ 2022 (18:10 IST)
ನಾಳೆ ಪ್ರಧಾನಮಂತ್ರಿ ಮೋದಿ ಬೆಂಗಳೂರಿಗೆ ಆಗಮಿಸುವುದರಿಂದ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಒಂದೇ ಭಾರತ್ ಹಾಗೂ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಾಗುತ್ತೆ.ರಾಜಭವನ ರಸ್ತೆಯಿಂದ ,ಕ್ವಿನ್ಸ್ ರಸ್ತೆ, ಪ್ಯಾಲೇಸ್ ರಸ್ತೆ, ಮಹಾರಾಣಿ ಜಂಕ್ಷನ್ ಮೂಲಕ ರೈಲ್ವೆ ನಿಲ್ದಾಣದದ ರಸ್ತೆ ಸಂಚಾರ ಇರುವುದಿಲ್ಲ.ಬೆಳಗ್ಗೆ 9 ರಿಂದ 12 ರ ವರಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ.ಸಾರ್ವಜನಿಕರು ಸಹಕರಸಿಬೇಕು,ಸಾಧ್ಯವಾದಷ್ಟು ಟ್ರಾಫಿಕ್ ಕಿರಿಕಿರಿ ತಪ್ಪಿಸುವ ಕೆಲಸ ಮಾಡುತ್ತೇವೆ.ಮೇಕ್ರಿ ಸರ್ಕಲ್ ಮೂಲಕ ಏರ್ ಪೋರ್ಟ್ ಗೆ ತೆರಳುವ ಮಾರ್ಗವನ್ನು ಕ್ಲೋಸ್ ಮಾಡಲಾಗಿದೆ.ಪರ್ಯಾಯವಾಗಿ ಏರ್ ಪೋರ್ಟ್ ನ ಎರಡನೇ ಗೇಟ್ ಮೂಲಕ ಪ್ರವೇಶ ಕಲ್ಪಿಸಲಾಗಿದೆ.ಬಾಗಲೂಯ, ಬೇಗೂರು ಮೂಲಕ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ ಎಂದು ಟ್ರಾಫಿಕ್ ಕಮೀಷನರ್ ರವಿಕಾಂತೆ ಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments