Webdunia - Bharat's app for daily news and videos

Install App

ಟ್ರಾಫಿಕ್ ಕಿರಿಕಿರಿ ತಪ್ಪಿಸುವ ಕುರಿತು ಜನರಲ್ಲಿ ಮನವಿ ಮಾಡಿದ ರವಿಕಾಂತೆಗೌಡ

Webdunia
ಗುರುವಾರ, 10 ನವೆಂಬರ್ 2022 (18:10 IST)
ನಾಳೆ ಪ್ರಧಾನಮಂತ್ರಿ ಮೋದಿ ಬೆಂಗಳೂರಿಗೆ ಆಗಮಿಸುವುದರಿಂದ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಒಂದೇ ಭಾರತ್ ಹಾಗೂ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಾಗುತ್ತೆ.ರಾಜಭವನ ರಸ್ತೆಯಿಂದ ,ಕ್ವಿನ್ಸ್ ರಸ್ತೆ, ಪ್ಯಾಲೇಸ್ ರಸ್ತೆ, ಮಹಾರಾಣಿ ಜಂಕ್ಷನ್ ಮೂಲಕ ರೈಲ್ವೆ ನಿಲ್ದಾಣದದ ರಸ್ತೆ ಸಂಚಾರ ಇರುವುದಿಲ್ಲ.ಬೆಳಗ್ಗೆ 9 ರಿಂದ 12 ರ ವರಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ.ಸಾರ್ವಜನಿಕರು ಸಹಕರಸಿಬೇಕು,ಸಾಧ್ಯವಾದಷ್ಟು ಟ್ರಾಫಿಕ್ ಕಿರಿಕಿರಿ ತಪ್ಪಿಸುವ ಕೆಲಸ ಮಾಡುತ್ತೇವೆ.ಮೇಕ್ರಿ ಸರ್ಕಲ್ ಮೂಲಕ ಏರ್ ಪೋರ್ಟ್ ಗೆ ತೆರಳುವ ಮಾರ್ಗವನ್ನು ಕ್ಲೋಸ್ ಮಾಡಲಾಗಿದೆ.ಪರ್ಯಾಯವಾಗಿ ಏರ್ ಪೋರ್ಟ್ ನ ಎರಡನೇ ಗೇಟ್ ಮೂಲಕ ಪ್ರವೇಶ ಕಲ್ಪಿಸಲಾಗಿದೆ.ಬಾಗಲೂಯ, ಬೇಗೂರು ಮೂಲಕ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ ಎಂದು ಟ್ರಾಫಿಕ್ ಕಮೀಷನರ್ ರವಿಕಾಂತೆ ಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments