ಸಿದ್ದು ಟ್ವೀಟ್ ಗೆ ರವಿಕುಮಾರ್ ತಿರುಗೇಟು

Webdunia
ಭಾನುವಾರ, 9 ಏಪ್ರಿಲ್ 2023 (18:40 IST)
ಕಾಂಗ್ರೆಸ್, ಜೆಡಿಎಸ್‍ನವರು ಬೋಧನೆ ನಿಲ್ಲಿಸಿ ಎಂದು ಆಗ್ರಹಿಸಿದರು. ಕಾಂಗ್ರೆಸ್ ಹುಲಿಗಳು ಗುಹೆ ಸೇರಿವೆ ಎಂದು ಟೀಕಿಸಿದರು. ಪ್ರಾಣಿಹತ್ಯೆ ಮಾಡುವವರು ನಾವಲ್ಲ. ಮನುಷ್ಯರು, ಪ್ರಾಣಿಗಳ ರಕ್ಷಣೆ ಜವಾಬ್ದಾರಿ ನಮ್ಮದು. ಇದನ್ನು ಸಿದ್ದರಾಮಯ್ಯನವರು ಅರ್ಥ ಮಾಡಿಕೊಳ್ಳಲಿ ಎಂದು ಆಗ್ರಹಿಸಿದರು....ನೆರೆ ಬಂದ ಸಂದರ್ಭದಲ್ಲಿ ನಮ್ಮ ಎಲ್ಲ ಸಚಿವಸಂಪುಟ, ಶಾಸಕರು ಮಾತ್ರವಲ್ಲದೆ ಪಕ್ಷದ ಪದಾಧಿಕಾರಿಗಳು ಸೇರಿ ನಾವೆಲ್ಲರೂ ಓಡಾಡಿದ್ದೇವೆ. ಜನತೆಗೆ ನಮ್ಮ ಸರಕಾರ ನೆರವಾಗಿದೆ. ಹಿಂದೆ ಮನೆ ಬಿದ್ದಾಗ 98 ಸಾವಿರ ಕೊಟ್ಟರೆ ನಾವು 5 ಲಕ್ಷ ಕೊಟ್ಟಿದ್ದೇವೆ. ಪ್ರವಾಹ ಬಂದಾಗ ಕೂಡಲೇ ದೋಣಿ, ಬೋಟ್ ಕಳುಹಿಸಿ ನೆರವಾಗಿದ್ದೇವೆ. ವಸತಿ, ಆಹಾರ ಸೌಕರ್ಯ ಕೊಟ್ಟಿದ್ದೇವೆ. ಮಾನವರ ಪ್ರಾಣ ಉಳಿಸಲು ಲಸಿಕೆ ಕೊಟ್ಟವರು ಯಾರು? ನಾವೇ ತಾನೇ ಫಸ್ಟ್? ನೊಣಗಳ ಥರ ಕೆಟ್ಟ ವಿಚಾರವನ್ನೇ ಚಿಂತಿಸದಿರಿ ಎಂದು ಕಿವಿಮಾತು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments