Webdunia - Bharat's app for daily news and videos

Install App

ರವಿಕುಮಾರ್‌ ಕಾಲೆಳೆದ ಸಿಎಂ ಸಿದ್ದರಾಮಯ್ಯ

geetha
ಬುಧವಾರ, 21 ಫೆಬ್ರವರಿ 2024 (17:01 IST)
ಬೆಂಗಳೂರು : ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು  ಇದೆಲ್ಲಾ ಬೇಕಾ ಎಂದು ಕಾಲೆಳೆದರು.ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದ ಘಟನೆ ಬುಧವಾರ ನಡೆಯಿತು. 

ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು  ನುಡಿದ ಸಿಎಂ, ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು.ಜೊತೆಗೆ,  ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದ ಸಿಎಂ,    ಈಗ ನಿಮ್ಮದು JD "S" ಅಲ್ಲ ಈಗ JD "C" ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೀಕಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments