ಮೊದಲು ಗ್ಯಾರಂಟಿ ಘೋಷಣೆಯ ಹಣ ಕೊಡಲಿ ರವಿಕುಮಾರ್

Webdunia
ಗುರುವಾರ, 25 ಮೇ 2023 (20:00 IST)
ಒಬ್ಬ ಪೊಲೀಸ್ ಅಧಿಕಾರಿಯೂ ಕೇಸರಿ ಬಟ್ಟೆ ಧರಿಸಿ ಬಂದಿಲ್ಲ. ಕೇಸರೀಕರಣ ಮಾಡ್ತಿದ್ದೀರಾ ಅಂತ ಡಿಸಿಎಂ ಪ್ರಶ್ನೆ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮೊದಲು ತಮ್ಮ ಗ್ಯಾರಂಟಿ ಕಾರ್ಡ್ ಘೋಷಣೆಯ ಹಣ ಕೊಡಲಿ. ಆಮೇಲೆ ಪೊಲೀಸ್ ಇಲಾಖೆ ಕೇಸರೀಕರಣ ಆಗಿದೆಯೋ ಇಲ್ಲವೋ ನೋಡೋಣ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ. ಈಗ ನಿಮ್ಮ ಸರ್ಕಾರ ಬಂದಿದೆ, ಪೊಲೀಸರು ಕೆಲಸ ಮಾಡ್ತಾರೆ. ಆಗ ನಮ್ಮ ಸರ್ಕಾರ ಇತ್ತು, ಆಗಲೂ ಕೆಲಸ ಮಾಡಿದ್ದಾರೆ. ನಮ್ಮ ಇಬ್ಬರು ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಭಯೋತ್ಪಾದಕ, ನಕ್ಸಲ್ ಬೆಂಬಲಿಗರ ಪರವಾಗಿ ನಿಂತಿದ್ದೀರಾ? ಟಿಪ್ಪು ಜಯಂತಿ ಬೇಡ ಅಂತ ಹೇಳಿದ್ದಕ್ಕೆ ನಮ್ಮವರ ಮೇಲೆ ಎಫ್ಐಆರ್ ಹಾಕ್ತೀರಾ? ಬಂಟ್ವಾಳದಲ್ಲಿ ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡುವವರ ಮೇಲೆ ಎಫ್ಐಆರ್ ಹಾಕಿಲ್ಲ. ಧರ್ಮ ರಕ್ಷಣೆ ಮಾಡುವ ನಮ್ಮ ಶಾಸಕರು, ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕ್ತೀರಿ ಎಂದು ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments