Webdunia - Bharat's app for daily news and videos

Install App

ಮೊದಲು ಗ್ಯಾರಂಟಿ ಘೋಷಣೆಯ ಹಣ ಕೊಡಲಿ ರವಿಕುಮಾರ್

Webdunia
ಗುರುವಾರ, 25 ಮೇ 2023 (20:00 IST)
ಒಬ್ಬ ಪೊಲೀಸ್ ಅಧಿಕಾರಿಯೂ ಕೇಸರಿ ಬಟ್ಟೆ ಧರಿಸಿ ಬಂದಿಲ್ಲ. ಕೇಸರೀಕರಣ ಮಾಡ್ತಿದ್ದೀರಾ ಅಂತ ಡಿಸಿಎಂ ಪ್ರಶ್ನೆ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮೊದಲು ತಮ್ಮ ಗ್ಯಾರಂಟಿ ಕಾರ್ಡ್ ಘೋಷಣೆಯ ಹಣ ಕೊಡಲಿ. ಆಮೇಲೆ ಪೊಲೀಸ್ ಇಲಾಖೆ ಕೇಸರೀಕರಣ ಆಗಿದೆಯೋ ಇಲ್ಲವೋ ನೋಡೋಣ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ. ಈಗ ನಿಮ್ಮ ಸರ್ಕಾರ ಬಂದಿದೆ, ಪೊಲೀಸರು ಕೆಲಸ ಮಾಡ್ತಾರೆ. ಆಗ ನಮ್ಮ ಸರ್ಕಾರ ಇತ್ತು, ಆಗಲೂ ಕೆಲಸ ಮಾಡಿದ್ದಾರೆ. ನಮ್ಮ ಇಬ್ಬರು ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಭಯೋತ್ಪಾದಕ, ನಕ್ಸಲ್ ಬೆಂಬಲಿಗರ ಪರವಾಗಿ ನಿಂತಿದ್ದೀರಾ? ಟಿಪ್ಪು ಜಯಂತಿ ಬೇಡ ಅಂತ ಹೇಳಿದ್ದಕ್ಕೆ ನಮ್ಮವರ ಮೇಲೆ ಎಫ್ಐಆರ್ ಹಾಕ್ತೀರಾ? ಬಂಟ್ವಾಳದಲ್ಲಿ ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡುವವರ ಮೇಲೆ ಎಫ್ಐಆರ್ ಹಾಕಿಲ್ಲ. ಧರ್ಮ ರಕ್ಷಣೆ ಮಾಡುವ ನಮ್ಮ ಶಾಸಕರು, ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕ್ತೀರಿ ಎಂದು ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments