Webdunia - Bharat's app for daily news and videos

Install App

ಶಿವಶಂಕರರೆಡ್ಡಿಗೆ ವಾರ್ನಿಂಗ್ ನೀಡಿದ ರವಿನಾರಾಯಣರೆಡ್ಡಿ

Webdunia
ಗುರುವಾರ, 7 ನವೆಂಬರ್ 2019 (10:55 IST)
ಬೆಂಗಳೂರು : ಗೌರಿಬಿದನೂರು ನಗರದ ಹೊರವಲಯದಲ್ಲಿರುವ ನದಿ ದಡದ  ಒತ್ತುವರಿ ತೆರವಿಗೆ ಮುಂದಾದ್ರೆ ಶಾಸಕರ ಕೈಗಳನ್ನು ಕತ್ತರಿಸುತ್ತೇನೆ ಎಂದು ಎನ್.ಎಚ್.ಶಿವಶಂಕರರೆಡ್ಡಿಗೆ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ರವಿನಾರಾಯಣರೆಡ್ಡಿ ವಾರ್ನಿಂಗ್ ನೀಡಿದ್ದಾರೆ.



ಗೌರಿಬಿದನೂರು  ನಗರಸಭೆ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ರವಿನಾರಾಯಣರೆಡ್ಡಿ , ಗೌರಿಬಿದನೂರು ನಗರದ ಹೊರವಲಯದಲ್ಲಿರುವ ನದಿ ದಡದಲ್ಲಿ ಒತ್ತುವರಿ ಮಾಡಿಕೊಂಡು ಬಡವರು ಮನೆಗಳನ್ನು ನಿರ್ಮಿಸಿಕೊಂಡಿದ್ದು, ಒತ್ತುವರಿ ತೆರವಿಗೆ ಮುಂದಾದ್ರೆ ಶಾಸಕರ ಕೈಗಳನ್ನು ಕತ್ತರಿಸುತ್ತೇನೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

 

ಅಷ್ಟೇ ಅಲ್ಲದೇ ಈಗಾಗಲೇ ಶಿವಶಂಕರರೆಡ್ಡಿಯ ಒಂದು ಕೈ ಮುರಿದಿದ್ದೇನೆ. ನಾನು ಮನಸ್ಸು ಮಾಡಿದ್ರೆ ಅವರ ಎರಡು ಕೈಗಳನ್ನು ಕತ್ತರಿಸುತ್ತೇನೆ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments