Webdunia - Bharat's app for daily news and videos

Install App

ಶಿವಶಂಕರರೆಡ್ಡಿಗೆ ವಾರ್ನಿಂಗ್ ನೀಡಿದ ರವಿನಾರಾಯಣರೆಡ್ಡಿ

Webdunia
ಗುರುವಾರ, 7 ನವೆಂಬರ್ 2019 (10:55 IST)
ಬೆಂಗಳೂರು : ಗೌರಿಬಿದನೂರು ನಗರದ ಹೊರವಲಯದಲ್ಲಿರುವ ನದಿ ದಡದ  ಒತ್ತುವರಿ ತೆರವಿಗೆ ಮುಂದಾದ್ರೆ ಶಾಸಕರ ಕೈಗಳನ್ನು ಕತ್ತರಿಸುತ್ತೇನೆ ಎಂದು ಎನ್.ಎಚ್.ಶಿವಶಂಕರರೆಡ್ಡಿಗೆ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ರವಿನಾರಾಯಣರೆಡ್ಡಿ ವಾರ್ನಿಂಗ್ ನೀಡಿದ್ದಾರೆ.



ಗೌರಿಬಿದನೂರು  ನಗರಸಭೆ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ರವಿನಾರಾಯಣರೆಡ್ಡಿ , ಗೌರಿಬಿದನೂರು ನಗರದ ಹೊರವಲಯದಲ್ಲಿರುವ ನದಿ ದಡದಲ್ಲಿ ಒತ್ತುವರಿ ಮಾಡಿಕೊಂಡು ಬಡವರು ಮನೆಗಳನ್ನು ನಿರ್ಮಿಸಿಕೊಂಡಿದ್ದು, ಒತ್ತುವರಿ ತೆರವಿಗೆ ಮುಂದಾದ್ರೆ ಶಾಸಕರ ಕೈಗಳನ್ನು ಕತ್ತರಿಸುತ್ತೇನೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

 

ಅಷ್ಟೇ ಅಲ್ಲದೇ ಈಗಾಗಲೇ ಶಿವಶಂಕರರೆಡ್ಡಿಯ ಒಂದು ಕೈ ಮುರಿದಿದ್ದೇನೆ. ನಾನು ಮನಸ್ಸು ಮಾಡಿದ್ರೆ ಅವರ ಎರಡು ಕೈಗಳನ್ನು ಕತ್ತರಿಸುತ್ತೇನೆ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮುಂದಿನ ಸುದ್ದಿ
Show comments