Webdunia - Bharat's app for daily news and videos

Install App

ಆಕ್ಷೇಪಾರ್ಹ ಪೋಸ್ಟ್​ ಹಿನ್ನೆಲೆ ರವೀಂದ್ರ ಬಂಧನ

Webdunia
ಶನಿವಾರ, 30 ಏಪ್ರಿಲ್ 2022 (20:09 IST)
2017ರಲ್ಲಿ Facebook ನಲ್ಲಿ ಆಕ್ಷೇಪಾರ್ಹ ಪೋಸ್ಟ್​ ಮಾಡಿದ್ದ ಮೈಸೂರಿನ ವರುಣ ಗ್ರಾಮದ ಬರಹಗಾರ ಹಾರೋಹಳ್ಳಿ ರವೀಂದ್ರ ಅರೆಸ್ಟ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ರವೀಂದ್ರನನ್ನು ಬಂಧಿಸಿದ್ದಾರೆ.ಹಾರೋಹಳ್ಳಿ ರವೀಂದ್ರನ ವಿರುದ್ಧ ಪ್ರ ಕರಣ ದಾಖಲಾಗಿತ್ತು .ಆದರೆ ರವೀಂದ್ರ 2019ರಿಂದ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಹೀಗಾಗಿ ಅರೆಸ್ಟ್​ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು. ಜಾತ್ಯತೀತರಿಗೆ ಅಪ್ಪ-ಅಮ್ಮ ಇಲ್ಲ ಎಂದು 2017ರಲ್ಲಿ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಪೋಸ್ಟ್​ ಮಾಡಿದ್ದರು. ಈ ಹೇ ಳಿಕೆ ವಿರುದ್ಧ ಹಾರೋಹಳ್ಳಿ ರವೀಂದ್ರ ಪೋಸ್ಟ್​ ಹಾಕಿದ್ದ. ಹಿಂದೂ ದೇವರುಗಳಿಗೆ ಅಪಮಾನ ಮಾಡಿದ್ದಾರೆಂದು ಹಾರೋಹಳ್ಳಿ ರವೀಂದ್ರನ ವಿರುದ್ಧ ಪ್ರಕರಣದಾಖಲಾಗಿತ್ತು. ಚಿಕ್ಕೋಡಿ ನ್ಯಾಯಾಲಯದಿಂದ ನಾನ್ ಬೇಲೆಬಲ್​ ವಾರೆಂಟ್​ ಜಾರಿಯಾದ ಹಿನ್ನೆಲೆ ನಿನ್ನೆ ರವೀಂದ್ರನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments