Select Your Language

Notifications

webdunia
webdunia
webdunia
webdunia

ಯಾವುದೇ ಕಾರಣಕ್ಕೂ ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲುವುದಿಲ್ಲ: ಈಶ್ವರಪ್ಪ

ಯಾವುದೇ ಕಾರಣಕ್ಕೂ ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲುವುದಿಲ್ಲ: ಈಶ್ವರಪ್ಪ
ದಾವಣಗೆರೆ , ಬುಧವಾರ, 3 ಮೇ 2017 (11:50 IST)
ಯಾವುದೇ ಕಾರಣಕ್ಕೂ ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲುವುದಿಲ್ಲ ಎಂದು ದಾವಣಗೆರೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ರಾಯಚೂರಿನಲ್ಲಿ ಮೇ 8ರಂದು ರಾಯಣ್ಣ ಬ್ರಿಗೇಡ್ ಸಮಾವೇಶ ನಡೆದೇ ನಡೆಯುತ್ತದೆ. ಯಡಿಯೂರಪ್ಪನವರು ಸಂತೋಷ್ ಜಿ ಬಗ್ಗೆ ಮಾತನಾಡಿರುವುದ ಮನಸ್ಸಿಗೆ ತುಂಬಾ ನೋವಾಗಿದೆ. ಬಿಎಸ್`ವೈಗೆ ತಮ್ಮ ತಪ್ಪಿನ ಅರಿವಾಗಿದ್ದರೆ ಕೂಡಲೇ ಕ್ಷಮೆಯಾಚಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ.

ಉಪಾಧ್ಯಕ್ಷರಾಗಿ ವಿ. ಶ್ರೀನಿವಾಸ್ ಪ್ರಸಾದ್ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ, ಈ ಬಗ್ಗೆ ಮಾತನಾಡಿದರೆ ಪಕ್ಷದ ವಿರೋಧಿ ಚಟುವಟಿಕೆ ಎನ್ನುತ್ತ಻ರೆ. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಯರಿಗೆ 200 ಕೋಟಿ ಗಿಫ್ಟ್ ಕೊಟ್ಟ ಸೂರತ್ ಮೂಲದ ವ್ಯಕ್ತಿ!