Webdunia - Bharat's app for daily news and videos

Install App

ಕುರಿ ಮಾಂಸದ ಹೆಸರಿನಲ್ಲಿ ನಾಯಿ ಮಾಂಸ ತಿನ್ನಿಸುತ್ತಿರುವ ರಜಾಕ್‌: ಮುತಾಲಿಕ್‌ ಆರೋಪ

Sampriya
ಶನಿವಾರ, 27 ಜುಲೈ 2024 (14:23 IST)
Photo Courtesy X
ಗದಗ: ಕಳೆದ 15 ವರ್ಷಗಳಿಂದ ಅಬ್ದುಲ್ ರಜಾಕ್ ಬೆಂಗಳೂರಿಗರಿಗೆ ಕುರಿ ಮಾಂಸದ ಹೆಸರಿನಲ್ಲಿ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಗದಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್‌, ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು.

ʼಬೆಂಗಳೂರು ರೈಲ್ವೆ ಸ್ಟೇಷನ್‌ನಲ್ಲಿ 90 ಮಾಂಸದ ಬಾಕ್ಸ್‌ಗಳು ಸಿಕ್ಕಿವೆ. ಅವು ನಾಯಿ ಮಾಂಸ ಇರುವ ಬಾಕ್ಸ್‌ಗಳು. ಕಳೆದ 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕತ್ತೆ ಕಾಯುತ್ತಿದ್ದಾರಾ? ಅಬ್ದುಲ್ ರಜಾಕ್ ದೇಶದ್ರೋಹಿ ಕೆಲಸ ಮಾಡುತ್ತಿದ್ದಾನೆ. ರಾಜಸ್ಥಾನದಿಂದ ನಾಯಿ ಮಾಂಸ ತರಿಸಿ ಮಾರುತ್ತಿದ್ದಾನೆ ಎಂದು ಮುತಾಲಿಕ್‌ ಹೇಳಿದ್ದಾರೆ.

ಅಬ್ದುಲ್ ರಜಾಕ್ ಬೆನ್ನಿಗೆ ಸಚಿವ ಜಮೀರ್ ಅಹ್ಮದ್ ನಿಂತಿದ್ದಾರೆ. ಜಮೀರ್ ಅಹ್ಮದ್ ಉತ್ತರ ಕೊಡಬೇಕು. ಹಿಂದೂಗಳು ಈಗಲಾದರೂ ಎಚ್ಚರಗೊಳ್ಳಬೇಕು. ನಾಯಿ ಮಾಂಸದ ಬಾಕ್ಸ್ ಮೇಲೆ ಮೀನಿನ ಮಾಂಸ ಎಂದು ಬರೆದು ಮೋಸ ಮಾಡುತ್ತಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments