ಸಾಹಿತಿ, ಕಲಾವಿದರಿಂದ ದಾಖಲೆಗಳ ಮರು ಆಹ್ವಾನ

Webdunia
ಮಂಗಳವಾರ, 9 ಜೂನ್ 2020 (15:36 IST)
ಸಾಹಿತಿಗಳು, ಕಲಾವಿದರಿಂದ ದಾಖಲೆಗಳನ್ನು ಮರು ಆಹ್ವಾನಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ, ಆರ್ಥಿಕವಾಗಿ ಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ ಮಾಸಾಶನ ನೀಡಲಾಗುತ್ತಿದೆ. ಅದೇ ರೀತಿ ಮೃತ ಸಾಹಿತಿ,  ಕಲಾವಿದರ ಪತ್ನಿಯರಿಗೆ ವಿಧವಾ ಮಾಸಾಶನವನ್ನು ನೀಡಲಾಗುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಹಾಸನ ಜಿಲ್ಲೆಯ ಸಾಹಿತಿಗಳು, ಕಲಾವಿದರು ಹಾಗೂ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಜೂನ್ 15 ರೊಳಗೆ ತಮ್ಮ ಪಾಸ್‍ಪೋರ್ಟ ಅಳತೆಯ ಫೋಟೋ, ಆಧಾರ್ ಕಾರ್ಡ್, ಪಿಂಚಣಿಯ ಆರ್ಡರ್ ಕಾಪಿ, ರೇಶನ್ ಕಾರ್ಡ, ಚುನಾವಣಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ,  ಬ್ಯಾಂಕ್ ಪಾಸ್‍ಬುಕ್ ದಾಖಲೆಗಳ ಮೂಲ ಮತ್ತು ಜೆರಾಕ್ಸ್ ಪ್ರತಿಯೊಂದಿಗೆ ಖುದ್ದಾಗಿ ಇಲಾಖೆ, ಕಚೇರಿಗೆ ಆಗಮಿಸಿ ಅರ್ಜಿ ಭರ್ತಿ ಮಾಡಿಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments