Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ CD ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ K.S. ಈಶ್ವರಪ್ಪ

Webdunia
ಮಂಗಳವಾರ, 31 ಜನವರಿ 2023 (16:32 IST)
ಸಚಿವ ರಮೇಶ್ ಜಾರಕಿಹೊಳಿ CD ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ K.S. ಈಶ್ವರಪ್ಪ, ಅದರ ಬಗ್ಗೆ KPCC ಅಧ್ಯಕ್ಷ D.K.ಶಿವಕುಮಾರ್​ ಏನೂ ಉತ್ತರ ಕೊಟ್ಟಿಲ್ಲ. ಯಾವ್ಯಾವ ದೇಶದಲ್ಲಿ ಮನೆ ಮಾಡಿದ್ದೇನೆ ಅಂತ ಡಿಕೆಶಿ ಆಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಅದು ಅವರ ವೈಯಕ್ತಿಕ, ನಾನು ಈ ಕುರಿತು ಕಾಮೆಂಟ್ ಮಾಡಲ್ಲ. ಆದರೆ, ಆಡಿಯೊ ಬಗ್ಗೆ ಅವರು ಉತ್ತರ ಕೊಡಲಿ. ಸರಿನೋ, ತಪ್ಪೋ ಏನಾದ್ರೂ ಪ್ರತಿಕ್ರಿಯೆ ನೀಡಲಿ ಎಂದು ಹೇಳಿದ್ರು. ಸತ್ರು BJP ಸೇರಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ K.S. ಈಶ್ವರಪ್ಪ, ಸಿದ್ದರಾಮಯ್ಯ ಜೀವಂತ ಇದ್ದಾಗಲೇ BJPಗೆ ಸೇರಿಸಲ್ಲ. ಅವರ ಹೆಣ ತಗೊಂಡು ಏನು ಮಾಡೋದು ಎಂದು ಪ್ರಶ್ನಿಸಿದ್ದಾರೆ. ಅವರ ಹೆಣ ನಾಯಿ ಕೂಡ ಮೂಸಲ್ಲ. ಸಿದ್ದರಾಮಯ್ಯ ಹಣೆಬರಹ ಮತದಾರರಿಗೆ ಗೊತ್ತು. ಈ ಮನುಷ್ಯ ನಂಬಿಗಸ್ಥ ಅಲ್ಲ ಎಂದು ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments