Webdunia - Bharat's app for daily news and videos

Install App

ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ.. ಆದ್ರೆ ಈ ಷರತ್ತು ಅನ್ವಯ : ಕುಮಾರಸ್ವಾಮಿ

Webdunia
ಶುಕ್ರವಾರ, 12 ಮೇ 2023 (18:39 IST)
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಮೂರು ಪಕ್ಷಗಳು ಅಲರ್ಟ್ ಆಗಿದ್ದು, ಸರ್ಕಾರ ರಚನೆಗೆ ಪ್ಲಾನ್ ನಡೆಸಿವೆ.

ಈ ಹೊತ್ತಿನಲ್ಲೇ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು, ನಾವು ಮೈತ್ರಿಗೆ ಸಿದ್ಧ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಮತದಾನ ನಡೆದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹಾರಿದರು. ವಿದೇಶದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅಲ್ಲಿಂದಲೇ ರಾಜಕೀಯ ಲೆಕ್ಕಾಚಾರ ಶುರು ಮಾಡಿದ್ದಾರೆ. ಯಾರೊಂದಿಗಾದರೂ ಓಕೆ, ಮೈತ್ರಿಗೆ ಸಿದ್ಧ. ಆದರೆ ಕೆಲವು ಷರತ್ತುಗಳು ಇವೆ ಎಂದು ಆಪ್ತರ ಮೂಲಕ ಹೆಚ್ಡಿಕೆ ಖಡಕ್ ಸಂದೇಶ ಕೊಟ್ಟಿದ್ದಾರೆ. 

ಯಾರೇ ಮೈತ್ರಿಗೆ ಬಂದರೂ, ನಮ್ಮ ಷರತ್ತಿಗೆ ಒಪ್ಪಿಗೆ ಕೊಟ್ಟರೆ ಮಾತ್ರ ದೋಸ್ತಿ. ನಮ್ಮ ಬೇಡಿಕೆ, ನಮ್ಮ ಷರತ್ತು ಒಪ್ಪಿದವರ ಜೊತೆ ಸರ್ಕಾರ ನಡೆಸುತ್ತೇವೆ. ಎರಡು ಬಾರಿಯಾದ ಅವಾಂತರ ಈ ಬಾರಿ ಆಗಬಾರದು. ದೋಸ್ತಿ ಮಾಡಿಕೊಳ್ಳುವ ಮುನ್ನವೇ ಷರತ್ತುಗಳಿಗೆ ಒಪ್ಪಿಕೊಂಡರೆ ನಾವು ಸಿದ್ಧ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments