Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಎಲೆಕ್ಷನ್ ನಾವು ಸಿದ್ದ ಬೈರತಿ

ಬಿಬಿಎಂಪಿ ಎಲೆಕ್ಷನ್ ನಾವು ಸಿದ್ದ  ಬೈರತಿ
ಬೆಂಗಳೂರು , ಗುರುವಾರ, 11 ನವೆಂಬರ್ 2021 (14:26 IST)
ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆಹ್ವಾನಕ್ಕೆ ಸಚಿವ ಬೈರತಿ ಬಸವರಾಜ್ ತಿರುಗೇಟು ನೀಡಿದ್ದಾರೆ. ಬಿಜೆಪಿ‌ ಪಕ್ಷದಲ್ಲಿದ್ದೇವೆ,ಯಾವ ಪಕ್ಷಕ್ಕೂ ಹೋಗಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಆಹ್ವಾನ ಕೊಟ್ಟಿದ್ದಾರೋ ಗೊತ್ತಿಲ್ಲ.ನಮ್ಮ ವರಿಷ್ಟರಿದ್ದಾರೆ ಅವರು ಹೇಳಿದಂತೆ ಮಾಡುತ್ತೇವೆ. ಬಿಬಿಎಂಪಿ ಚುನಾವಣೆ ಯಾವಾಗ ಬಂದ್ರೂ ನಾವು ರೆಡಿಯಿದ್ದೇವೆ. ಬಿಜೆಪಿ ಚುನಾವಣೆ ಎದುರಿಸಲು ರೆಡಿ ಇದೆ. ಕಮಲ ಪಕ್ಷದಿಂದ ಚುನಾವಣೆ ಎದುರಿಸುತ್ತೇವೆ ಎಂದು ಬೈರತಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಕಡೆಗೆ ಬಿಟಕಾಯಿನ್ ಹಗರಣ