Webdunia - Bharat's app for daily news and videos

Install App

ಮೇಲ್ಮನೆ ಚುನಾವಣೆ ಸಕಲ ಸಿದ್ದತೆ

Webdunia
ಬುಧವಾರ, 8 ಡಿಸೆಂಬರ್ 2021 (17:50 IST)
ವಿಧಾನ ಪರಿಷತ್ ದ್ವೈ ವಾರ್ಷಿಕ ಚುನಾವಣೆ-2021 ಡಿ.10ರಂದು ನಡೆಯಲಿರುವ ಮತದಾನದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.ನಗರದಲ್ಲಿಂದು ಕೆ.ಜಿ.ರಸ್ತೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಸಿಬ್ಬಂದಿ, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಲಾಗಿದೆ. ಈ ಸಂಬಂಧ ಪ್ರಮಾಣ ಪತ್ರವನ್ನು ಸಿಬ್ಬಂದಿ ಪರಿಶೀಲನೆ ನಡೆಸಲಾಗುವುದು ಎಂದರು.
 
ಈ ಮತದಾನ ಪ್ರಕ್ರಿಯೆಯಲ್ಲಿ ಬ್ಯಾಲೆಟ್ ಕಾಗದ ಮುಖ್ಯವಾಗಿದ್ದು, ಇದನ್ನು ಮತದಾರರು ಹೊರಗಡೆ ತೆಗೆದುಕೊಂಡು ಹೋದರೆ ಅಥವಾ ದುರ್ಬಳಕೆ ಮಾಡಿಕೊಂಡರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮತದಾರರು ಎಚ್ಚರ ವಹಿಸುವುದು ಸೂಕ್ತ ಎಂದು ತಿಳಿಸಿದರು.
 
ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡಿ. 10ರಂದು ನಡೆಯಲಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭಗಳು, ಬೈಕ್ ರ್ಯಾಲಿ, ಬೀದಿ ನಾಟಕ ಮುಂತಾದ ಬಹಿರಂಗ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿಯೇ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments