Webdunia - Bharat's app for daily news and videos

Install App

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ; ಜೆಡಿಎಸ್ ಗೆ ಶಾಕ್ ನೀಡಿದ್ಯಾಕೆ?

Webdunia
ಸೋಮವಾರ, 27 ಮೇ 2019 (17:07 IST)
ರಾಜ್ಯದ ಮೈತ್ರಿ ಸರ್ಕಾರ ಉರುಳಿರುವ ಪ್ರಯತ್ನ ಮೊದಲಿಂದಲು ನಡೀತಾ ಇದೆ. ಬಿಜೆಪಿಯವರ ಈ ಪ್ರಯತ್ನ ಸಫಲವಾಗಲ್ಲ ಅಂತ ಸಚಿವರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ಮುಖಂಡರು ಮಾತುಕತೆ ನಡೆಸಿದ್ದಾರೆ. ಯಾವ ಕಾರಣಕ್ಕೂ ಸರ್ಕಾರ ಬೀಳಲ್ಲ. ಸರ್ಕಾರ ಉಳಿಸಿಕೊಳ್ಳಲು ಬೇಕಾದ ಪ್ಲಾನ್ ಮಾಡ್ತಿದ್ದಾರೆ ಎಂದರು. ಮಂಡ್ಯದಲ್ಲಿ ನಿಖಿಲ್  ಕುಮಾರಸ್ವಾಮಿ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾಗಿದ್ದೆ. ಈಗಲು ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ.

ಆದ್ರೆ ಇಂಥ ನಿರ್ಧಾರ ಸರಿಯಲ್ಲ ಎಂದು ಎರಡೂ ಪಕ್ಷದ ನಾಯಕರು ಹೇಳಿದ್ದಾರೆ. ಆ ಕಾರಣಕ್ಕಾಗಿ ಸುಮ್ಮನಿದ್ದೇನೆ. ಸದ್ಯದಲ್ಲೇ ಸಂಪುಟ ವಿಸ್ತರಣೆ ಆಗತ್ತೆ. ಸಚಿವ ಸ್ಥಾನ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ ಅಂತ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಸಚಿವ ಸಿ.ಎಸ್. ಪುಟ್ಟರಾಜು ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments