Daily Horoscope

ನಕಲಿ ದಾಖಲೆ ರೆಡಿ ಮಾಡಿ ಏಸು ಪ್ರತಿಮೆ ನಿರ್ಮಾಣ

Webdunia
ಸೋಮವಾರ, 13 ಜನವರಿ 2020 (19:09 IST)
ಕನಕಪುರದ ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸೋದಾಗಿ ಹೇಳಿರೋ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಮುಖಂಡರು ವಾಗ್ದಾಳಿ, ಆರೋಪ ಮುಂದುವರಿಸಿದ್ದಾರೆ.

ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಮಾಡುವುದಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಬೆಸ್ಕಾಂನಿಂದ ಅನುಮತಿ ಪಡೆಯದೇ ದೂರದಿಂದ ಲೈನ್ ಎಳೆಯಲಾಗಿದೆ. ಟ್ರಸ್ಟ್ ಡೀಡ್ ನಲ್ಲಿ ಆಸ್ಪತ್ರೆ, ಶಾಲೆ ನಿರ್ಮಿಸೋದಾಗಿ ಹೇಳಿ ಇದೀಗ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಹಿಗಂತ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ. ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ವರದಿ ತರಿಸಿಕೊಂಡ ಬಳಿಕ ಸಿಎಂ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಅಂತ ಅಶೋಕ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments