Webdunia - Bharat's app for daily news and videos

Install App

ಬಜೆಟ್ ನಲ್ಲಿ ಕೊಡುಗೆ ಕೊಡಲು ರೆಡಿಯಾದ ಮೋದಿ!

Webdunia
ಭಾನುವಾರ, 27 ಜನವರಿ 2019 (15:57 IST)
ಪಂಚ ರಾಜ್ಯ ಚುನಾವಣೆಗಳಲ್ಲಿ ಹಿನ್ನೆಡೆಯಾದ ನಂತರ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಅವರು, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರೈತರು, ಸಣ್ಣ ವ್ಯಾಪಾರಸ್ಥರು ಮತ್ತು ಮಧ್ಯಮ ವರ್ಗದವರ ಓಲೈಕೆಗೆ ಮುಂದಾಗಿದ್ದಾರೆ.  ಜನಪ್ರಿಯ ಯೋಜನೆಗಳನ್ನು ಬಜೆಟ್ನಲ್ಲಿ ಪ್ರಕಟಿಸುವ ಸಾಧ್ಯತೆಗಳು ನಿಚ್ಚಳವಾಗಿವೆ.

ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲೂ ಅತಂತ್ರ ಲೋಕಸಭೆ ಸೃಷ್ಠಿಯಾಗಲಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಬಹುಮತಕ್ಕೆ ಕೆಲ ಸ್ಥಾನಗಳು ಕೊರತೆಯಾಗಬಹುದು ಎಂದು ಹೇಳಿರುವುದು ಬಿಜೆಪಿಯ ನಿದ್ದೆಗೆಡಿಸಿದ್ದು, ಎಲ್ಲ ಹಿನ್ನೆಲೆಯಲ್ಲಿ ಸರಳ ಬಹುಮತ ಪಡೆಯಲು ಕಸರತ್ತು ನಡೆಸಿರುವ ಬಿಜೆಪಿ, ಜನಪ್ರಿಯ ಯೋಜನೆಗಳ ಮೂಲಕ ರೈತರು, ಮಧ್ಯಮ ವರ್ಗದವರು ಮತ್ತು ಸಣ್ಣ ವ್ಯಾಪಾರಸ್ಥರನ್ನು ಸೆಳೆಯುವ ತಂತ್ರ ನಡೆಸಿದೆ.
ಕೇಂದ್ರ ಸರ್ಕಾರದ ಬಾರಿಯ ಬಜೆಟ್ ಜನಪ್ರಿಯ ಬಜೆಟ್ ಆಗಲಿದ್ದು, ಹಲವು ಅಗ್ಗದ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಪ್ರಕಟಿಸುವ ಸಾಧ್ಯತೆಗಳಿವೆ.

ರೈತರ ಸಾಲಮನ್ನಾ, ರೈತರಿಗೆ ಬಡ್ಡಿರಹಿತ ಸಾಲ ನೀಡುವುದುಸಣ್ಣ ವ್ಯಾಪಾರಸ್ಥರಿಗೆ ನೆರವು, ಮೀಸಲಾತಿ ಜಾರಿ ಮತ್ತಿತರ ಯೋಜನೆ ಪ್ರಕಟಿಸುವ ಸಾಧ್ಯತೆ ಇದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments