Webdunia - Bharat's app for daily news and videos

Install App

ಪ್ರೀತಿಸುವದಾಗಿ ನಂಬಿಸಿ ಕೈ ಕೊಟ್ಟ ಪ್ರಿಯಕರ ಬೇರೆ ಹುಡುಗಿ ಜತೆ ಮದುವೆಗೆ ರೆಡಿ

Webdunia
ಮಂಗಳವಾರ, 4 ಡಿಸೆಂಬರ್ 2018 (19:51 IST)
ಮೂರು ವರ್ಷಗಳ ಕಾಲ ಯುವತಿಯೊಬ್ಬಳನ್ನು ಪ್ರೀತಿಸಿ ಈಗ ಮತ್ತೊಂದು ಯುವತಿಯೊಂದಿಗೆ ಯುವಕ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾನೆ ಎಂದು ಯುವತಿಯೊಬ್ಬಳು ಆರೋಪ ಮಾಡಿದ್ದಾಳೆ.

ಕಳೆದ ಮೂರು ವರ್ಷಗಳಿಂದ ಪ್ರೀತಿಸಿ ದೇವಸ್ಥಾನದಲ್ಲಿ  ನಮ್ಮ ಮದುವೆಯಾಗಿದೆ ಎಂದು ಸವಿತಾ ಬಂಡಿವಡ್ಡರ್ (23) ಎಂಬ ಯುವತಿ ಹೇಳುತ್ತಿದ್ದಾಳೆ. ಯುವಕ ಪರಶುರಾಮ ಹೊಸಪೇಟೆ ಈ ಇಬ್ಬರೂ ಕೂಡಾ ವಿಜಯಪುರ ನಗರದ ವಡ್ಡರ ಓಣಿ ನಿವಾಸಿಗಳಾಗಿದ್ದಾರೆ.

ಕೂಡಲ ಸಂಗಮ ದೇವಸ್ಥಾನದಲ್ಲಿ ನನನ್ನು ಯುವಕ ಮದುವೆಯಾಗಿದ್ದಾನೆ ಎನ್ನುತ್ತಿದ್ದಾಳೆ ಯುವತಿ. 3 ವರ್ಷಗಳಿಂದ ದೈಹಿಕ ಸಂಪರ್ಕ ಮಾಡಿದ್ದಾನೆ ಸವಿತಾ ಆರೋಪ ಮಾಡುತ್ತಿದ್ದಾಳೆ.

ನ್ಯಾಯಕ್ಕಾಗಿ ಪೋಲಿಸ್ ಠಾಣೆ ಮೆಟ್ಟಿಲೇರಿದರೂ ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾಳೆ. 
ಮಾಜಿ ಸಚಿವ ಅಪ್ಪಾಸಾಹೇಬ್ ‌ಪಟ್ಟಣಶೆಟ್ಟಿ‌ ನೇತೃತ್ವದಲ್ಲಿಯೂ ಸಂಧಾನ ನಡೆದಿದೆ ಎನ್ನುತ್ತಿರುವ ಯುವತಿ ತನಗೆ ನ್ಯಾಯ ಬೇಕು ಎಂದು ಆಕ್ರೋಶ ಹೊರಹಾಕುತ್ತಿದ್ದಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments