Webdunia - Bharat's app for daily news and videos

Install App

ಕೋಟೆನಾಡಿನಿಂದ ರಣಕಹಳೆ ಊದಲು ಕೈಪಾಳೆಯ ರೆಡಿ

Webdunia
ಶುಕ್ರವಾರ, 10 ಆಗಸ್ಟ್ 2018 (12:58 IST)
ಲೋಕಸಭಾ ಹಾಗೂ ಸ್ಥಳೀಯ ಚುನಾವಣೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ರಣಕಹಳೆ ಜೋರಾಗಿದೆ. ಗಡಿನಾಡಿನಿಂದ ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸದ ಬೆನ್ನಲ್ಲೇ ಈಗ ಕಾಂಗ್ರೆಸ್ ಅಧ್ಯಕ್ಷ ಭೇಟಿ ನೀಡಿದ್ದಾರೆ.

ಗಡಿನಾಡು ಬೀದರನಿಂದಲೆ ರಣಕಹಳೆ ಮೊಳಗಿಸಲು ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ.
ಲೋಕಸಭಾ ಹಾಗೂ ಸ್ಥಳೀಯ ಚುನಾವಣೆಗೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್. ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸುತ್ತಿರುವ ಬೆನ್ನಲ್ಲೆ ಈಗ ಕೋಟೆ ನಗರಿ ಬೀದರ್ ಗೆ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ನಗರದ ರಾಘವೇಂದ್ರ  ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿ ದರ್ಶನ  ಮಾಡಿದರು.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್  ಗಾಂಧಿ ಇದೇ ತಿಂಗಳ 13 ರಂದು ಬೀದರ್ ಗೆ ಆಗಮಿಸಲಿದ್ದಾರೆ.  ಲೋಕಸಭೆ ಹಾಗೂ ಸ್ಥಳೀಯ ಚುನಾವಣೆ ಹಿನ್ನಲೆ ಬೀದರನಿಂದ ರಾಹುಲ್‌ ಗಾಂಧಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಬೀದರ ನಗರಕ್ಕೆ ಭೇಟಿ ನೀಡಿರುವ ಕೆಪಿಸಿಸಿ  ರಾಜ್ಯ ಅದ್ಯಕ್ಷ ದಿನೇಶ್ ಗುಂಡುರಾವ್,  ನೆಹರು ಕ್ರೀಡಾಂಗಣದಲ್ಲಿ ವೇದಿಕೆ ಪೂರ್ವಭಾವಿ ತಯಾರಿ ವೀಕ್ಷಣೆ ಮಾಡಿದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments