ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ 500 ಕೋಟಿ ವಂಚನೆ!

Webdunia
ಗುರುವಾರ, 29 ಜುಲೈ 2021 (17:24 IST)
ರಾಜಾಜಿನಗರದ ಮೂರನೇ ಹಂತದ ಬೃಂದಾವನ ಪ್ರಾಪರ್ಟಿಸ್ 5ರಿಂದ 6 ಲಕ್ಷ ರೂ.ಗಳಿಗೆ ನಗರದ ಹೊರವಲಯದಲ್ಲಿ ಸೈಟ್ ಕೊಡಿಸುವುದಾಗಿ ತಾವರೆಕರೆ, ಹೆಸರಘಟ್ಟ, ನೆಲಮಂಗಲ ಕಡೆ ನಿವೇಶನ ತೋರಿಸಿ ನೂರಾರು ಜನರಿಗೆ ವಂಚನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.
ದಿನೇಶ್ ಗೌಡ ಒಡೆತನದ ಬೃಂದಾವನ್ ಪ್ರಾಪರ್ಟಿಸ್ ಕಂಪನಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿತ್ತು. ಇದೀಗ ಕಂಪನಿಯನ್ನು ಮುಚ್ಚಿ ಮಾಲೀಕರು ಪರಾರಿಯಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಣ ಹೂಡಿಕೆ ಮಾಡಿದ ಸಾರ್ವಜನಿಕರು ಬೃಂದಾವನ ಪ್ರಾಟರ್ಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಹಣ ವಾಪಸ್ ಕೊಡಿಸುವಂತೆ ಆಗ್ರಹಿಸಿದ್ದಾರೆ. ಕಂಪನಿಯಲ್ಲಿ ಕ್ಯಾಬ್ ಚಾಲಕರು, ಪ್ಲಂಬರ್, ಹೋಟೆಲ್ ಸಪ್ಲೈಯರ್ ಗಳು ಹಣ ಹೂಡಿಕೆ ಮಾಡಿದ್ದಾರೆ.
ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ವಂಚನೆ ಬಗ್ಗೆ ದೂರು ನೀಡುವಂತೆ ಪೊಲೀಸರಿಂದ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments