ನಿಜವಾದ ಅಲ್ಪಸಂಖ್ಯಾತರು ಬ್ರಾಹ್ಮಣರು : ಯತ್ನಾಳ್

Webdunia
ಮಂಗಳವಾರ, 11 ಅಕ್ಟೋಬರ್ 2022 (08:45 IST)
ವಿಜಯಪುರ : ಈ ದೇಶದಲ್ಲಿ ನಿಜವಾದ ಅಲ್ಪಸಂಖ್ಯಾ ತರು ಅಂದ್ರೆ ಬ್ರಾಹ್ಮಣರು. ಅವರನ್ನ ಅಲ್ಪಸಂಖ್ಯಾತರ ಪಟ್ಟಿಗೆ ಸೇರಿಸಬೇಕು ಅಂತಾ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬ್ರಾಹ್ಮಣರು ಕೇವಲ ಶೇಕಡಾ 2 ರಿಂದ 3 ರಷ್ಟಿದ್ದಾರೆ. ನಿಜವಾದ ಅಲ್ಪ ಸಂಖ್ಯಾತರು ಬ್ರಾಹ್ಮಣರು. ಅಲ್ಪ ಸಂಖ್ಯಾತ ಮುಸ್ಲಿಮರು ಅಲ್ಪ ಸಂಖ್ಯಾತರು ಅಲ್ಲವೇ ಅಲ್ಲಾ.

ಒಂದು ಜನಾಂಗದಷ್ಟಿರುವ ಮುಸ್ಲಿಂ ಹೇಗೆ ಅಲ್ಪ ಸಂಖ್ಯಾತರಾಗ್ತಾರೆ. ದೇಶದ್ರೋಹಿ ಕೆಲಸ ಮಾಡೋದು, ಪಾಕಿಸ್ತಾನದ ಪರ ಮಾತನಾಡೋದು ಈಗ ಮೀಸಲಾತಿ ಬೇಕು ಅಂದ್ರೆ ಹೇಗೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments