Webdunia - Bharat's app for daily news and videos

Install App

ರಿಯಾಲಿಟಿ ಶೋ ಸ್ಟಾರ್ ತಾಪಸ್ಯ ರಜತ್ ರಿಂದ ಅಂಗಡಿಯಲ್ಲಿ ರಂಪಾಟ

Webdunia
ಸೋಮವಾರ, 1 ಮಾರ್ಚ್ 2021 (09:38 IST)
ಬೆಂಗಳೂರು: ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ರಜತ್ ಕಿಶನ್ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿಯೊಂದರ ಮಾಲಿಕರ ಜೊತೆ ಕಿತ್ತಾಟ ನಡೆಸಿದ ಘಟನೆ ವರದಿಯಾಗಿದೆ.


ಈ ಸಂಬಂಧ ಬಸವೇಶ್ವರ ನಗರದ ಅಂಗಡಿ ಮಾಲಿಕ ಕಿರಣ್ ರಾಜ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ರಜತ್ ತಮ್ಮ ಅಂಗಡಿ ಮುಂದೆಯೇ ಕಾರು ಪಾರ್ಕ್ ಮಾಡಿದ್ದರು. ಇದರಿಂದ ತಮಗೆ ವ್ಯಾಪಾರಕ್ಕೆ ತೊಂದರೆಯಾಗುತ್ತದೆಂದು ಬೇರೆಡೆ ಪಾರ್ಕ್ ಮಾಡುವಂತೆ ಕಿರಣ್ ಹೇಳಿದ್ದಾರೆ. ಈ ವೇಳೆ ಐದು ನಿಮಿಷದಲ್ಲಿ ಕಾರು ತೆಗೆಯವುದಾಗಿ ಹೇಳಿದ ರಜತ್ ಅರ್ಧಗಂಟೆಯಾದರೂ ತೆಗೆಯಲಿಲ್ಲ. ಆಗ ಮತ್ತೆ ಕಿರಣ್ ಕಾರು ತೆಗೆಯಲು ಹೇಳಿದ್ದಾರೆ. ಆಗ ಆಕ್ರೋಶಗೊಂಡ ರಜತ್ ರಂಪಾಟ ನಡೆಸಿದ್ದಾರೆ. ಅಂಗಡಿಯ ವಸ್ತುಗಳಿಗೆ ಹಾನಿ ಮಾಡಿದ್ದಲ್ಲದೆ, ಮಾಲಿಕ ಕಿರಣ್, ಆತನ ಸಹಾಯಕ್ಕೆ ಬಂದ ಪೋಷಕರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments