ದೋಸ್ತಿ ನಾಯಕರ ವಿರುದ್ಧ ಕಿಡಿಕಾರಿದ ರೆಬಲ್ ಶಾಸಕರು

Webdunia
ಸೋಮವಾರ, 15 ಜುಲೈ 2019 (10:11 IST)
ಮುಂಬೈ : ಮುಂಬೈನಲ್ಲಿ ಮೈತ್ರಿಸರ್ಕಾರದ ಅತೃಪ್ತ ಶಾಸಕರು ವಾಸ್ತವ್ಯ ಹೂಡಿದ್ದು, ಈ ಹಿನ್ನಲೆಯಲ್ಲಿ ಅವರ  ಮನವೊಲಿಸಲು ಬರುತ್ತಿರುವ ಮೈತ್ರಿ ಸರ್ಕಾರದ ನಾಯಕರ ವಿರುದ್ಧ ಇದೀಗ ರೆಬಲ್ ಶಾಸಕರು ಕಿಡಿಕಾರಿದ್ದಾರೆ.




ಈಗಾಗಲೇ ಡಿ.ಕೆ. ಶಿವಕುಮಾರ್,​ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಹೋಗಿ ಮುಂಬೈ ಹೋಟೆಲ್ ಎದುರುಗಡೆ ಹೈಡ್ರಾಮ ಸೃಷ್ಟಿ ಮಾಡಿದ್ದರು. ಇದೀಗ ಕಾಂಗ್ರೆಸ್​ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಜೆಡಿಎಸ್​ ವರಿಷ್ಠ ಹೆಚ್​.ಡಿ. ದೇವೇಗೌಡ ಮುಂಬೈಗೆ ಭೇಟಿ ನೀಡಲು ಮುಂದಾಗಿದ್ದಾರೆ.


ಈ ಬಗ್ಗೆ ಮಾಹಿತಿ ತಿಳಿದ ಅತೃಪ್ತರು,  ಪದೇ ಪದೇ ನಮ್ಮನ್ನು ಭೇಟಿ ಮಾಡಲು ಮುಂಬೈಗೆ ಬಂದು ನಮ್ಮ ಶಾಂತಿ ಕದಡುತ್ತಿದ್ದಾರೆಂದು ಆರೋಪಿಸಿದ್ದು, ನಮಗೆ ಯಾರನ್ನೂ ಭೇಟಿ ಮಾಡುವುದು ಇಷ್ಟವಿಲ್ಲವೆಂದು ಅತೃಪ್ತ ಶಾಸಕರು ಸ್ಥಳೀಯ ಠಾಣೆ ಮೂಲಕ ಮುಂಬೈ ಪೊಲೀಸ್ ಕಮೀಷನರ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ದಿನ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಬೇಡಿ ಎನ್ನುವ ತಾಕತ್ತಿದ್ಯಾ ನಿಮಗೆ: ಪುನೀತ್ ಕೆರೆಹಳ್ಳಿ

Karnataka Weather: ಇಂದು ಈ ಜಿಲ್ಲೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಮುಂದಿನ ಸುದ್ದಿ
Show comments