Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ರೆಬೆಲ್ ಸ್ಟಾರ್ ಅಂಬರೀಷ್ ಟಾಂಗ್

Webdunia
ಶನಿವಾರ, 3 ಜೂನ್ 2017 (16:56 IST)
ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಗಳ ಬಗ್ಗೆ ಮಾತನಾಡಿದ್ದಾರೆ. ಆದರೆ, ವಸತಿ ಇಲಾಖೆಯ ಬಗ್ಗೆ ಮಾತ್ರ ಮಾತನಾಡಿಲ್ಲ. ವಸತಿ ಇಲಾಖೆಗೆ ಮೂರು ಚಿನ್ನದ ಪದಕಗಳು ಬಂದಿವೆ ಎಂದು ಸಿಎಂ ಸಿದ್ದರಾಮಯ್ಯಗೆ ಅಂಬರೀಷ್ ಟಾಂಗ್ ನೀಡಿದರು.
 
ಮೈಸೂರು ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಇಲ್ಲಿಯವರೆಗೆ 230 ಚಿತ್ರಗಳನ್ನು ಮಾಡಿದ್ದೇನೆ. ಆದ್ರೆ 230 ಚಿತ್ರಗಳಲ್ಲೂ ನಾನು ಇಷ್ಟು ಮಾತನಾಡಿರಲಿಲ್ಲ ಎಂದು ಲೇವಡಿ ಮಾಡಿದರು.
 
ವಸತಿ ಇಲಾಖೆಗೆ ಚಿನ್ನದ ಪದಕಗಳನ್ನು ಬಂದಿರುವ ಬಗ್ಗೆ ಸಿಎಂ ಹೇಳದಿದ್ದರೂ ಪರ್ವಾಗಿಲ್ಲ. ಜನತೆಗೆ ಎಲ್ಲವೂ ಗೊತ್ತಿದೆ ಎಂದರು.
 
ಹಿಂದೆ ನೀಡಿದ್ದ ಪ್ರಮಾಣವನ್ನು ನೆನಪಿಸಿದ ಅಂಬರೀಷ್, ಮುಖ್ಯಮಂತ್ರಿಗಳೇ ಬೀರೇಶ್ವರ್ ದೇವರ ಮುಂದೆ ನೀವು ಮಾಡಿದ ಪ್ರಮಾಣವನ್ನು ನಡೆಸಿಕೊಡಿ ಎಂದು ಮನವಿ ಮಾಡಿದರು.
 
ಸಿಎಂ ಸಿದ್ದರಾಮಯ್ಯ ಅಂಬರೀಷ್ ಅವರ ಮುಂದೆ ಯಾವ ಮಾತು ನಡೆಸಿಕೊಡ್ತೀನಿ ಎಂದು ಹೇಳಿದ್ದಾರೆ ಎನ್ನುವ ಬಗ್ಗೆ ಸಮಾವೇಶದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತಕ್ಕೆ ತಿಂಗಳ ಮುಂಚೇ ಸಿಗುವ ಮುನ್ಸೂಚನೆಗಳೇನು: ಡಾ ಸಿಎನ್ ಮಂಜುನಾಥ್

ಥಾಣೆ: ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್

Karnataka Weather: ರಾಜ್ಯದಲ್ಲಿ ಇಂದೂ ಈ ಜಿಲ್ಲೆಗಳಿಗೆ ಭಾರೀ ಮಳೆ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

ಮುಂದಿನ ಸುದ್ದಿ
Show comments