Webdunia - Bharat's app for daily news and videos

Install App

ರೆಬಲ್ ಸ್ಟಾರ್ ಅಂಬರೀಷ್ ಷರತ್ತು ಕೇಳಿ ದಂಗಾದ ಕಾಂಗ್ರೆಸ್ ನಾಯಕರು!

Webdunia
ಗುರುವಾರ, 19 ಏಪ್ರಿಲ್ 2018 (09:40 IST)
ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಪಕ್ಷವೇ ಕೆಂಪು ಹಾಸು ಹಾಸಿ ಸ್ವಾಗತಿಸಿದರೂ ರೆಬಲ್ ಸ್ಟಾರ್ ಅಂಬರೀಷ್ ಸ್ಪರ್ಧಿಸುವ ಮೊದಲು ಹಲವು ಷರತ್ತು ವಿಧಿಸಿದ್ದಾರೆ ಎನ್ನಲಾಗಿದೆ.

ಹಾಲಿ ಮಂಡ್ಯ ಕ್ಷೇತ್ರದ ಶಾಸಕನಾಗಿರುವ ಅಂಬರೀಷ್ ಗೆ ಮತ್ತೆ ಕಾಂಗ್ರೆಸ್ ಅದೇ ಕ್ಷೇತ್ರದ ಟಿಕೆಟ್ ನೀಡಿತ್ತು. ಅದಕ್ಕಾಗಿ ಬಿ ಫಾರಂ ಪಡೆಯುವಂತೆ ಕೇಳಿಕೊಂಡರೆ ಮನೆಗೆ ಕಳುಹಿಸಿಕೊಡುವಂತೆ ಅಂಬರೀಷ್ ಫೋನ್ ಮೂಲಕ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೆ ಕೋರಿದ್ದರು.

ಇದೀಗ ಸಚಿವ ಕೆಜೆ ಜಾರ್ಜ್ ಜತೆ ಮಾತುಕತೆ ನಡೆಸಿರುವ ಅಂಬರೀಷ್ ಬಿ ಫಾರಂ ಪಡೆಯುವ ಮೊದಲೇ ಷರತ್ತು ವಿಧಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನ ಒಂದು ಬಣ ಇಲ್ಲಿ ಅಂಬಿ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಅಂಬರೀಷ್ ಚುನಾವಣೆಗೆ ಸ್ಪರ್ಧಿಸುವ ಮೊದಲೇ ಷರತ್ತು ವಿಧಿಸಿದ್ದಾರೆ.

ಒಂದು ವೇಳೆ ತಾನು ಗೆದ್ದರೆ ಮಂಡ್ಯ ಜಿಲ್ಲೆಯ ಉಸ್ತುವಾರಿ ನನಗೇ ನೀಡಬೇಕು. ಕೇವಲ ಶಾಸಕನಾಗಿ ಇರಲಾರೆ ಎಂದು ಅಂಬರೀಷ್ ಷರತ್ತು ವಿಧಿಸಿದ್ದಾರೆ ಎನ್ನಲಾಗಿದೆ. ಅಂಬರೀಷ್ ಷರತ್ತು ಕೇಳಿ ಪರಮೇಶ್ವರ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೇ ದಂಗಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments