Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ರಿಂದ ನಮ್ಮನ್ನು ಕಾಪಾಡಿ! ಮುಂಬೈ ಪೊಲೀಸರಿಗೆ ಮೊರೆಯಿಟ್ಟ ಅತೃಪ್ತ ಶಾಸಕರು

Webdunia
ಬುಧವಾರ, 10 ಜುಲೈ 2019 (07:59 IST)
ಬೆಂಗಳೂರು: ರಾಜೀನಾಮೆಯಿತ್ತು ಸಮ್ಮಿಶ್ರ ಸರ್ಕಾರವನ್ನು ತೂಗುಯ್ಯಾಲೆಯಲ್ಲಿಟ್ಟ ಅತೃಪ್ತ ಶಾಸಕರು ಇದೀಗ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಮುಂಬೈ ಪೊಲೀಸ್ ಹೈಕಮಿಷನರ್ ಗೆ ದೂರು ನೀಡಿದ್ದಾರೆ.


ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಕರೆಯಿಸಿಕೊಳ್ಳುವ ಡಿಕೆಶಿ ಶಾಸಕರು ವಾಸ್ತವ್ಯವಿರುವ ಮುಂಬೈ ಹೋಟೆಲ್ ಗೆ ಬಂದು ಶಾಸಕರ ಮನ ಒಲಿಸಲಿದ್ದಾರೆ ಎಂಬ ಸುದ್ದಿ ಬಂದ ಹಿನ್ನಲೆಯಲ್ಲಿ ಅತೃಪ್ತ ಶಾಸಕರು ಈ ದೂರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಡಿಕೆಶಿ ನಮ್ಮ ಹೋಟೆಲ್ ಗೆ ಬಂದು ನಮ್ಮನ್ನು ಭೇಟಿಯಾಗಲು ಅವಕಾಶ ಕೊಡಬಾರದು ಎಂದು ಶಾಸಕರು ಹೇಳಿದ್ದಾರೆ.

ಡಿಕೆಶಿ ತಮ್ಮನ್ನು ರಾಜೀನಾಮೆ ವಾಪಸ್ ಪಡೆಯಲು ಒತ್ತಡ ಹೇರಬಹುದು ಎಂಬ ಭೀತಿಯಲ್ಲಿ ಶಾಸಕರು ಡಿಕೆಶಿ ಮತ್ತು ಸಿಎಂ ಕುಮಾರಸ್ವಾಮಿಯಿಂದ ಬೆದರಿಕೆ ಇದೆ ಎಂದು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments