Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ರಿಂದ ನಮ್ಮನ್ನು ಕಾಪಾಡಿ! ಮುಂಬೈ ಪೊಲೀಸರಿಗೆ ಮೊರೆಯಿಟ್ಟ ಅತೃಪ್ತ ಶಾಸಕರು

Webdunia
ಬುಧವಾರ, 10 ಜುಲೈ 2019 (07:59 IST)
ಬೆಂಗಳೂರು: ರಾಜೀನಾಮೆಯಿತ್ತು ಸಮ್ಮಿಶ್ರ ಸರ್ಕಾರವನ್ನು ತೂಗುಯ್ಯಾಲೆಯಲ್ಲಿಟ್ಟ ಅತೃಪ್ತ ಶಾಸಕರು ಇದೀಗ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಮುಂಬೈ ಪೊಲೀಸ್ ಹೈಕಮಿಷನರ್ ಗೆ ದೂರು ನೀಡಿದ್ದಾರೆ.


ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಕರೆಯಿಸಿಕೊಳ್ಳುವ ಡಿಕೆಶಿ ಶಾಸಕರು ವಾಸ್ತವ್ಯವಿರುವ ಮುಂಬೈ ಹೋಟೆಲ್ ಗೆ ಬಂದು ಶಾಸಕರ ಮನ ಒಲಿಸಲಿದ್ದಾರೆ ಎಂಬ ಸುದ್ದಿ ಬಂದ ಹಿನ್ನಲೆಯಲ್ಲಿ ಅತೃಪ್ತ ಶಾಸಕರು ಈ ದೂರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಡಿಕೆಶಿ ನಮ್ಮ ಹೋಟೆಲ್ ಗೆ ಬಂದು ನಮ್ಮನ್ನು ಭೇಟಿಯಾಗಲು ಅವಕಾಶ ಕೊಡಬಾರದು ಎಂದು ಶಾಸಕರು ಹೇಳಿದ್ದಾರೆ.

ಡಿಕೆಶಿ ತಮ್ಮನ್ನು ರಾಜೀನಾಮೆ ವಾಪಸ್ ಪಡೆಯಲು ಒತ್ತಡ ಹೇರಬಹುದು ಎಂಬ ಭೀತಿಯಲ್ಲಿ ಶಾಸಕರು ಡಿಕೆಶಿ ಮತ್ತು ಸಿಎಂ ಕುಮಾರಸ್ವಾಮಿಯಿಂದ ಬೆದರಿಕೆ ಇದೆ ಎಂದು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments